Articles by admin



ಅರಸು ಎಂಬ ವಿದ್ಯಮಾನ

  ಡಾ. ಸಬಿತಾ ಬನ್ನಾಡಿ (Sabitha Bannadi) ಅದೊಂದು ಬಡವರಿಗೆ ಕೈಗಾಡಿ ವಿತರಿಸುವ ಸಮಾರಂಭ. ರಾಜ್ಯದ ಮುಖ್ಯಮಂತ್ರಿಯೇ ಖುದ್ದಾಗಿ ಈ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಾರೆ. ಬಡವರಿಗೆ ಕೈಗಾಡಿಗಳನ್ನು ವಿತರಿಸಿದ ಅವರು ಆ ಕೈಗಾಡಿಗಳನ್ನು ಬಳಸಿಕೊಂಡು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವಂತೆ ಹೇಳುತ್ತಾರೆ. ಹಾಗೆ ಅವರು ಹೇಳುವ ಮಾತುಗಳು ಮಾಮೂಲೀ ರಾಜಕಾರಣಿಯ…


ದೇವರಾಜ ಅರಸು ಸಮಾಜ ಪರಿವರ್ತಕ ಮುಖ್ಯಮಂತ್ರಿ

  ಶಂಕರ್ ಎನ್ ಎಸ್ ದೇವರಾಜ ಅರಸು ಮೊದಲ ಬಾರಿಗೆ 1972 ರಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದರು. 77ರವರೆಗೆ ಪೂರ್ಣಾವಧಿ ಆಡಳಿತ ನಡೆಸಿದರು. ನಂತರ ಮತ್ತೆ 78ರಲ್ಲಿ ಎರಡನೇ ಬಾರಿ ಅದೇ ಹುದ್ದೆಗೇರಿದರು. 1980ರಲ್ಲಿ ಪ್ರಧಾನಿ ಇಂದಿರಾಗಾಂಧಿಯವರೊಂದಿಗೆ ವಿರಸ ತಲೆದೋರಿದ ಕಾರಣ ಅವರು ಪದವಿಯಿಂದ ಕೆಳಗಿಳಿಯಬೇಕಾಗಿ ಬಂತು. ಅಂತೂ…


ತಳಸ್ತರ ವೇದಿಕೆಯಿಂದ ಪುದುಚೇರಿಯ ಲೆ.ಗವರ್ನರ್ ಕಿರಣ್ ಬೇಡಿ ಕ್ಷಮಾಪಣೆ ಮತ್ತು ಅಮಾನತು ಬೇಡಿಕೆ

  ತಳಸ್ತರ ವೇದಿಕೆ, ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾ ದಿನಾಂಕ: 09-08-2016 ಬೆಂಗಳೂರು ಪತ್ರಿಕಾ ಹೇಳಿಕೆ ಮಾನ್ಯರೇ, ಮಾಜಿ ಐಪಿಎಸ್ ಅಧಿಕಾರಿಯೂ, ರಾಜಕೀಯ ಪಕ್ಷವೊಂದರ ಸಕ್ರಿಯಕಾರ್ಯಕರ್ತರೂ, ಪಾಂಡಿಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ಬೇಡಿಯವರು ಆಗಸ್ಟ್ 2ನೇ ತಾರೀಕಿನಂದು ಡಿನೋಟಿಫೈಡ್ ಬುಡಕಟ್ಟುಗಳನ್ನು(ವಿಮುಕ್ತ ಜಾತಿಗಳು) ಅಪಮಾನಿಸಿ ನಿಂದಿಸುವ ಒಂದು ಟ್ವೀಟ್ ಮಾಡಿದ್ದಾರೆ.ಅದರಲ್ಲಿ…