ಪ್ರಚಲಿತ ವಿದ್ಯಮಾನ

ರಾಜಕಾರಣಕ್ಕಾಗಿ ಬೌದ್ಧಧರ್ಮ ಬಳಕೆ: ಬಿಜೆಪಿ ಷಡ್ಯಂತ್ರ ವಿಫಲಗೊಳಿಸಿದ ಉತ್ತರ ಪ್ರದೇಶದ ದಲಿತರು

  ರಘೋತ್ತಮ ಹೊಬ (Raghothama Hoba)  ಕಳೆದ ಏಪ್ರಿಲ್ ತಿಂಗಳಲ್ಲಿ ಬಿಹಾರದ ಸಾರನಾಥದಿಂದ ಬಿಜೆಪಿ ವತಿಯಿಂದ ಯಾತ್ರೆಯೊಂದು ಉದ್ಘಾಟನೆ ಆಗಿತ್ತು. ಹೆಸರು “ಧಮ್ಮ ಚೇತನಾ ಯಾತ್ರೆ”. ಖಂಡಿತ ಅದು ಬೌದ್ಧ ಧರ್ಮದ ಯಾತ್ರೆಯಾಗಿತ್ತು. “ಮೋದಿ ಮಾಂಕ್ಸ್” ಅಥವಾ “ಮೋದಿ ಭಿಕ್ಕುಗಳು” ಎಂದು ಕರೆಯಲ್ಪಡುತ್ತಿದ್ದ ಹಿರಿಯ ಭಿಕ್ಕು ಧಮ್ಮ ವಿರಿಯೊ ಮುಂದಾಳತ್ವ…



ಗುಜರಾತ್: ಕುದಿಯುತ್ತಿರುವ ದಲಿತರ ಧಂಗೆ

  ಹಾರೋಹಳ್ಳಿ ರವೀಂದ್ರ (Harohalli Ravindra) ಗೋ ಹತ್ಯೆ ಎಂಬ ಹೆಸರಿನಲ್ಲಿ ಅಥವಾ ಗೋ ಮಾತೆ ಎಂಬ ಪೂಜ್ಯಾ ಮನೋಭಾವನೆಯ ಹೆಸರಿನಲ್ಲಿ ದಲಿತರನ್ನು ಹತ್ತಿಕ್ಕಲು ಏನೆಲ್ಲಾ ರಣತಂತ್ರಗಳನ್ನು ಉಪಯೋಗಿಸಬೇಕಿತ್ತೋ? ಅದನ್ನು ಮೋದಿ ಸಕರ್ಾರ ಬರುತ್ತಿದೆ. ಗೋ ಮಾಂಸವು ಇಡೀ ಜಗತ್ತಿನಲ್ಲಿ ಸಾರ್ವತ್ರಿಕ ಆಹಾರವಾಗಿದ್ದರು ಕೂಡ ಭಾರತದಲ್ಲಿ ಅದನ್ನು ಅಪರಾಧವೆಂಬಂತೆ…




ದೇಶಭಕ್ತಿ ಮತ್ತು ಸಂಸ್ಕೃತಿಯ ಹೇಸರಿನಲ್ಲಿ ದಲಿತ ಅಲ್ಪಸಂಖ್ಯಾತರ ಕಗ್ಗೂಲೆಗಳು

  ಹುಚ್ಚಂಗಿ ಪ್ರಸಾದ್ ಸಂತೇಬೆನ್ನೂರು (Hucchangi Prasad)   ಇಂದು ಡಾ.ಬಿ.ಅರ್.ಅಂಬೇಡ್ಕರವರ 125 ನೇ ಜನ್ಮೋತ್ಸವದಲ್ಲಿ ಭಾರತ ಮಿಂದೇಳುತ್ತಿದೆ. ವಿಶ್ವಮಟ್ಟದಲ್ಲಿ ಅಂಬೇಡ್ಕರವರ ಜಯಂತಿಯನ್ನು ”ಜಾಗತೀಕ ಜ್ಞಾನ” ದಿನವನ್ನಾಗಿ ಅರ್ಥಪೊರ್ಣವಾಗಿ ಆಚರಿಸುತ್ತಿದ್ದರೆ ಭಾರತದ ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷದ ರಾಜಕಾರಣಿಗಳು ಬಾಬಾಸಾಹೇಬರ ಉತ್ಸವ ಮೂರ್ತಿಯನ್ನೊತ್ತು ಹೊಗಳುತ್ತ ಪ್ಲೆಕ್ಸ್‌ ಹಾಗೂ ಮಾಧ್ಯಮಗಳಲ್ಲಿ…