ಶಿಕ್ಷಣ


ದಕ್ಲಕತಾ ದೇವಿಕಾವ್ಯ ಎಂಬ ನೆಲದಾಳದಿಂದ ಎದ್ದು ಬಂದ ಅದ್ಬುತ ದೃಶ್ಯಕಾವ್ಯ

ದಕ್ಲಕತಾ ದೇವಿಕಾವ್ಯ ಎಂಬ ನೆಲದಾಳದಿಂದ ಎದ್ದು ಬಂದ ಅದ್ಬುತ ದೃಶ್ಯಕಾವ್ಯ. – ಬಿ.ಎಲ್.ರಾಜು. ನಿನ್ನೆ ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕನ್ನಡ ರಂಗಭೂಮಿಗೆ ಭರವಸೆ ತುಂಬಬಲ್ಲ ಹೊಸರಕ್ತದ ನಿರ್ದೇಶಕ ಗೆಳೆಯ ಕೆಪಿ ಲಕ್ಷ್ಮಣರ ‘ದಕ್ಲಕತಾ ದೇವಿ ಕಾವ್ಯ’ ನಾಟಕ ನೋಡಿದೆ. ನನ್ನ ಗ್ರಹಿಕೆಯ ಮಿತಿಯಲ್ಲಿ ಹೇಳುವುದಾದರೆ ಇದು ಕನ್ನಡವಷ್ಟೇ…


ದಕ್ಲಾ ಕತಾ ದೇವಿ ಕಾವ್ಯ: ಆಧುನಿಕ ಪುರಾಣ

ದಕ್ಲಾ ಕತಾ ದೇವಿ ಕಾವ್ಯ: ಆಧುನಿಕ ಪುರಾಣ ವಿ. ಎಲ್. ನರಸಿಂಹಮೂರ್ತಿ ನವೆಂಬರ್ ಒಂದರಂದು ಪ್ರದರ್ಶನಗೊಂಡ ಗೆಳೆಯ ಕೆ.ಪಿ. ಲಕ್ಷ್ಮಣ್ ನಿರ್ದೇಶನದ ಕೆ.ಬಿ. ಸಿದ್ದಯ್ಯನವರ ಕಾವ್ಯ ಮತ್ತು ಗದ್ಯ ಸಾಹಿತ್ಯದ ಆಯ್ದಭಾಗಗಳನ್ನು ಆಧರಿಸಿದ ‘ದಕ್ಲಾ ಕತಾ ದೇವಿ ಕಾವ್ಯ’ ನಾಟಕ ತಳಸಮುದಾಯದ ಕಣ್ಣೋಟದಿಂದ ಲೋಕವನ್ನು ಗ್ರಹಿಸಬೇಕಾದ ಕ್ರಮದ ಮೇಲೆ…


ದಕ್ಲಕತಾದೇವಿ ಕಾವ್ಯ ನಾಟಕ

ದಕ್ಲಕತಾದೇವಿ ಕಾವ್ಯ ನಾಟಕ   Dr. ನಾಗೇಗೌಡ ಕೀಲಾರ ದಲಿತ ಸಮುದಾಯ ತನ್ನ ಕುಲಪುರಾಣವನ್ನು ಕಾವ್ಯವಾಗಿಸಿ, ಆ ಕಾವ್ಯವನ್ನು ರಂಗಪ್ರಯೋಗಕ್ಕೆ ಅಳವಡಿಸಿಕೊಂಡರೆ ಅದ್ಭುತ ಅನ್ನಬಹುದಾದ ನಾಟಕ ಪ್ರಕಟ ಆಗಬಹುದು ಅನ್ನುವುದಾದರೆ ಅದು ದಕ್ಲಕತಾದೇವಿ ನಾಟಕ.   ಎಪ್ಪತ್ತರ ದಶಕದ ದಲಿತ ಕಾವ್ಯದ ಆಕ್ರೋಶ, ಸಿಟ್ಟಿನ ಮಗ್ಗಲುನ್ನೆ ಬದಲಿಸಿ ಬರಿ…


ಕ್ಯಾಸ್ಟ್ ಕೆಮಿಸ್ಟ್ರಿ – ಡಾ. ಬಂಜಗೆರೆ ಜಯಪ್ರಕಾಶ್ ಮುನ್ನುಡಿ

ಕ್ಯಾಸ್ಟ್ ಕೆಮಿಸ್ಟ್ರಿ  ಡಾ. ಬಂಜಗೆರೆ ಜಯಪ್ರಕಾಶ್ ಮುನ್ನುಡಿ ಡಾ. ಸಿ.ಜಿ. ಲಕ್ಷ್ಮೀಪತಿಯವರ `ಕ್ಯಾಸ್ಟ್ ಕೆಮಿಸ್ಟ್ರಿ’ ಕೃತಿ ಕರ್ನಾಕಟದ ಸಮಾಜಶಾಸ್ತ್ರ ಸಂಬಂಧಿ ಅಧ್ಯಯನ ನಿರತ ವಲಯದೊಳಗೆ ಬರುತ್ತಿರುವ ಹೊಸ ತಲೆಮಾರಿನ ಮುನ್ನಡೆಗೊಂದು ನಿದರ್ಶನದಂತಿದೆ. ಈ ಬೆಳವಣಿಗೆ ಆಕಸ್ಮಿಕವಾದುದಲ್ಲ ಅಥವಾ ಸಮಾಜಶಾಸ್ತ್ರದ ಕ್ಷೇತ್ರಕ್ಕೆ ಮಾತ್ರ ಪರಿಮಿತಗೊಂಡಿದ್ದೂ ಅಲ್ಲ. ಬದಲಾಗುತ್ತಿರುವ ಕಾಲಮಾನ ತನ್ನ…


ಮಂಡಲ್ ಕಮಿಷನ್ – ವಿಶೇಷ ಉಪನ್ಯಾಸ – ಡಾ. ಸಿ ಎಸ್ ದ್ವಾರಕಾನಾಥ್

ಮಂಡಲ್ ಕಮಿಷನ್ – ವಿಶೇಷ ಉಪನ್ಯಾಸ – ಡಾ. ಸಿ ಎಸ್ ದ್ವಾರಕಾನಾಥ್ ವಿ ಪಿ ಸಿಂಗ್ ಜನ್ಮ ದಿನಾಚರಣೆ ನೆನಪಿನಲ್ಲಿ – ರೌಂಡ್ ಟೇಬಲ್, ಸಹಯಾನ, ಸಿ ಐ ಎಸ್ ಡಿ ಕಾರ್ಯಕ್ರಮ Mandal Commission – Special Lecture by Dr C S Dwarakanath…


ಹಿಂದಿ ಭಾರತದ ಬಹುಜನರ ಭಾಷೆಯಲ್ಲ

ಹಿಂದಿ ಭಾರತದ ಬಹುಜನರ ಭಾಷೆಯಲ್ಲ ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು ಚಿಂತಕರು ತ್ರಿಭಾಷಾ ಸೂತ್ರ ವಾಸ್ತವವಾಗಿ ಭಾರತದಲ್ಲಿ ‘ಹಿಂದಿ ಸಾಮ್ರಾಜ್ಯಶಾಹಿ’ಯ ಬೆಳವಣಿಗೆಗೆ ಪೂರಕವಾಗಿದ್ದು ಭಾರತದ ಸಾಂವಿಧಾನಿಕ ಹಾಗೂ ಬಹುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಭಾಷೆ ಮತ್ತು ಸಂಸ್ಕೃತಿ ಪರಸ್ಪರ ಅವಿನಾಭಾವ ಸಂಬಂಧ ಹೊಂದಿವೆ. ಒಂದು ಭಾಷೆಯನ್ನು ಕೊಲ್ಲುವುದೆಂದರೆ ನೆಲಮೂಲ ಸಂಸ್ಕೃತಿಯೊಂದನ್ನು ನಾಶಪಡಿಸುವುದೆಂದೇ…


ತಮ್ಮ ವಿದ್ಯಾರ್ಥಿಯ ಪ್ರಬಂಧವನ್ನೇ ಕೃತಿಚೌರ್ಯ ಮಾಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್

ತಮ್ಮ ವಿದ್ಯಾರ್ಥಿಯ ಪ್ರಬಂಧವನ್ನೇ ಕೃತಿಚೌರ್ಯ ಮಾಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ -ಉತ್ಪಾಲ್ ಐಚ್ ( Utpal Aich) ಕನ್ನಡಕ್ಕೆ: ಮಂಜುನಾಥ ನರಗುಂದ ಜನವರಿ 1929 ರಲ್ಲಿ, ಮೀರತ್ ಕಾಲೇಜಿನಲ್ಲಿ ತತ್ವಶಾಸ್ತ್ರದ ಯುವ ಉಪನ್ಯಾಸಕರಾಗಿದ್ದ ಜಾದುನಾಥ್ ಸಿನ್ಹಾ ಶೈಕ್ಷಣಿಕವಾಗಿ ಉತ್ತಮ ಹೆಸರನ್ನು ಗಳಿಸಿದ್ದರು.  1922 ರ ಅಪೇಕ್ಷಿತ ಪ್ರೇಮ್‌ಚಂದ್ ರಾಯ್‌ಚಂದ್ ವಿದ್ಯಾರ್ಥಿವೇತನಕ್ಕಾಗಿ…


ಎರಡು ಸಾಂಸ್ಥಿಕ ಹತ್ಯೆಗಳ ನಡುವೆ..!

  ಮಂಜುನಾಥ ನರಗುಂದ (Manjunath Naragund) ಕಾರ್ಲ್ ಮಾರ್ಕ್ಸ್ ನ “History repeats itself. First as tragedy, second as farce” ಎನ್ನುವ ಮಾತು ಸದ್ಯ ರೋಹಿತ್ ವೇಮುಲಾ ಮತ್ತು ರಜಿನಿ ಕ್ರಿಷ್ ಅವರ ಸಾಂಸ್ಥಿಕ ಹತ್ಯೆಗಳ ಚಿತ್ರಣಕ್ಕೆ ಸರಿಯಾಗಿ ಅನ್ವಯಿಸುತ್ತದೆ. ಇವರಿಬ್ಬರ ಆತ್ಮಹತ್ಯೆಗಳಿಗೂ ಮುನ್ನ ಇಂತಹವೇ…


ಸಮಾನತೆ ನಿರಾಕರಿಸಲಾದರೆ, ಎಲ್ಲವೂ ನಿರಾಕರಿಸಿದ ಹಾಗೆ

  ಡೆರಿಕ್ ಫ಼್ರಾಂಸಿಸ್ (ಪೆರಿಯಾರ್ ಭೀಮ್ ವೆಮುಳಾ) ಇನ್ನೊಬ್ಬ ದಲಿತ ವಿದ್ವಾಂಸನ ಕ್ರೂರ ಆತ್ಮಹತ್ಯೆ ಜವಹರ್ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಸೇಲಮ್ ನಿಂದ ದಹಲಿಯ ವರೆಗೆ ತನ್ನ ಸ್ವಂತ ಪ್ರಯತ್ನದಿಂದ ಬಂದ 27 ವಯಸ್ಸಿನ ಮುತ್ತುಕೃಷ್ಣನ್ ಇಂತಹ ಒಂದು ಸ್ಥಿತಿಗೆ ತಳ್ಳಲ್ಪಟ್ಟದ್ದು ನಮಗೆ, ಈ ಭಾರತ ಎನ್ನುವ ಸಾಮ್ರಾಜ್ಯಕ್ಕೆ,…