ಶಿಕ್ಷಣ


ಆದಿವಾಸಿಗಳ ಸಾಕ್ಷಿಪ್ರಜ್ಞೆ ಜೇನುಕುರುಬರ ಸೋಮಣ್ಣ

ಆದಿವಾಸಿಗಳ ಸಾಕ್ಷಿಪ್ರಜ್ಞೆ ಜೇನುಕುರುಬರ ಸೋಮಣ್ಣ ಗೆಳೆಯರೇ, ಕರ್ನಾಟಕ ಸರ್ಕಾರ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ವಿವಿಧ ಕ್ಷೇತ್ರಗಳ ಗಣ್ಯರಿಗೆ ನೀಡುತ್ತಾ ಬಂದಿದೆ. ಈ ಪ್ರಶಸ್ತಿಗಳನ್ನು ನೀಡುವ ಸರ್ಕಾರ ಯಾವ ಯಾವ ಮಾನದಂಡಗಳನ್ನ ಅನುಸರಿಸಿ ಪ್ರಶಸ್ತಿ ನೀಡುತ್ತದೆ ಎಂಬುದು ಇನ್ನೂ ನಿಗೂಢ. ಸರ್ಕಾರ ಈ ವರ್ಷ ಪ್ರಕಟಿಸಿದ ರಾಜ್ಯೋತ್ಸವ ಪುರಸ್ಕೃತರ…


ದಲಿತ ಕೆಳಜಾತಿಗಳ ಹೊಸ ತಲೆಮಾರಿನ ನಡೆಗಳು

  Dr ಅರುಣ್ಜೋಳದಕೂಡ್ಲಿಗಿ (Arun Joladkudligi) ಕನ್ನಡ ವರ್ಡನೆಟ್ ಯೋಜನೆಯ ಭಾಗವಾಗಿ 2010 ರಲ್ಲಿ ಸೆಮಿನಾರೊಂದಕ್ಕೆ ಮುಂಬೈ ಐಐಟಿ ಕ್ಯಾಂಪಸ್ಸಿಗೆ ಹೋಗಿದ್ದೆ. ಕ್ಯಾಂಪಸ್ಸಿನ ಹೈಟೆಕ್ ವಾತಾವರಣ, ಐಐಟಿಯ ವಿದ್ಯಾರ್ಥಿಗಳ ಸಿರಿವಂತಿಕೆ, ಹಗಲನ್ನು ನಾಚಿಸುವಂತಹ ರಾತ್ರಿಯ ಜಗಮಗಿಸುವ ಬೆಳಕು ನನ್ನಂಥವರನ್ನು ಬೆರಗುಗೊಳಿಸಿದ್ದವು. ಉತ್ತರ ಕರ್ನಾಟಕದ ಕೆಳಸಮುದಾಯದ ಮಕ್ಕಳು ಇಂಥಹ ಕಡೆ…