ಸಿನಿಮಾ

ಕಾಟೇರ: ಕಮ್ಮಾರನೇ ಏಕೆ?

ಕಾಟೇರ: ಕಮ್ಮಾರನೇ ಏಕೆ?   ಕೋಡಿಹಳ್ಳಿ ಸಂತೋಷ್   ಕಾಟೇರನ ಜಗತ್ತಿನಲ್ಲಿ ಈ ನೆಲದ ಶೋಷಿತರು, ಹಿಂದುಳಿದವರು,ಬಡವರು,ಸ್ತ್ರೀಯರು ನಿತ್ಯ ಬೆಂಕಿಗೆ ಬಿದ್ದು ಬೇಯುತ್ತಿರುವ ಕುಲುಮೆ ಇದೆ. “ಭೀಮನಹಳ್ಳಿ”ಯ ಕಾಟೇರ ತನ್ನ ಕುಲುಮೆಗೆ ಬಿದ್ದ ಕಬ್ಬಿಣವನ್ನು ಕಾಯಿಸಿ ಹದ ಮಾಡಿ ಹತಾರಗಳಿಗೆ ಜೀವ ಕೊಡುತ್ತಾನೆ. ಜೀವ ಪಡೆದುಕೊಳ್ಳುವ ಹತಾರಗಳು.. ಜೀವ ತೆಗೆಯುವವರ…

Read More

ಕಾಟೇರ: ಜೀವಪರತೆ, ಮನುಷ್ಯ ಘನತೆಯ ಪ್ರತೀಕ

ಕಾಟೇರ: ಜೀವಪರತೆ, ಮನುಷ್ಯ ಘನತೆಯ ಪ್ರತೀಕ ಕೋಡಿಹಳ್ಳಿ ಸಂತೋಷ್   1)ಕಮ೯ಠ ಬ್ರಾಹ್ಮಣ್ಯಕ್ಕಿಂತ ಲಿಬರಲ್ (ಉದಾರವಾದಿ) ಬ್ರಾಹ್ಮಣ್ಯವೇ ಅಂತಿಮವಾಗಿ ಅಪಾಯಕಾರಿಯೇ?! ಕಾಟೇರ ಸಿನಿಮಾದ ಕ್ಲೈಮಾಕ್ಸ್ ಧ್ವನಿಸುವುದು ಈ ಅಂಶದ ತಿರುಳನ್ನೇ….?! ಬನ್ನಿ ನೋಡೋಣ. ……………………. 2)ಪ್ರೇಕ್ಷಕರ ಕಣ್ಣಿಗೆ ಕಾಣಿಸದೆ, ಕೋಣದ ಕಣ್ಣಿನ ಅಕ್ಷಿಪಟಲದಲ್ಲಿ ಮಾತ್ರ ಸೆರೆಯಾಗುವ ಬ್ರಾಹ್ಮಣ್ಯದ ಪ್ರತೀಕವಾದ…


ಕಾಟೇರ – ಮತ್ತೆ ಮತ್ತೆ ನೋಡಬೇಕಿರುವ ಸಿನಿಮಾ

ಕಾಟೇರ – ಮತ್ತೆ ಮತ್ತೆ ನೋಡಬೇಕಿರುವ ಸಿನಿಮಾ ಕೋಡಿಹಳ್ಳಿ ಸಂತೋಷ್ ಸಿನಿಮಾ ಪಂಡಿತರಿಂದ ಹಿಡಿದು ಸಾಮಾನ್ಯ ಫ್ಯಾನ್ ಗಳ ತನಕ ಒಬ್ಬೊಬ್ಬರೂ ಮತ್ತೆ ಮತ್ತೆ ಥಿಯೇಟರ್ ಗೆ ಹೋಗಿ ನೋಡಿ ಸೆಲಬ್ರೇಟ್ ಮಾಡಬೇಕಾದ ಸಿನಿಮಾ ಇದು.   ನೀವು ಎದೆಯರಳಿಸಿ ಕೂತರೇ ಈ ಸಿನಿಮಾದ ಪ್ರತಿ ಫ್ರೇಮ್ ನಿಮ್ಮನ್ನ…


ಹೊಲಗೇರಿ ಮತ್ತು ಉಪೇಂದ್ರ ಎಂಬ ರಾಯಭಾರಿ

ಹೊಲಗೇರಿ ಮತ್ತು ಉಪೇಂದ್ರ ಎಂಬ ರಾಯಭಾರಿ   -ಹಾರೋಹಳ್ಳಿ ರವೀಂದ್ರ   ನಟ ಉಪೇಂದ್ರ ಅವರ ಹೊಲಗೇರಿ ಹೇಳಿಕೆ ವಿರುದ್ಧ ಕರ್ನಾಟಕದಾಧ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಅವರ ಮೇಲೆ ಪ್ರಕರಣದ ಮೇಲೆ ಪ್ರಕರಣಗಳು ದಾಖಲಾದವು. ಬೀದಿ ಹೋರಾಟದ ಜೊತೆಗೆ ಕಾನೂನು ಹೋರಾಟವು ಮುಖ್ಯ. ಆದರೆ ಇದಾದರಷ್ಟೆ ಸಾಲದು. ನಟ…


‘ಮಾಮಣ್ಣನ್’ ನೆಪದಲ್ಲಿ ಮೆಲವಳವು ಗ್ರಾಮದ ಕೆ.ಮುರುಗೇಶ್‌ರನ್ನು ನೆನೆಯುತ್ತಾ…

‘ಮಾಮಣ್ಣನ್’ ನೆಪದಲ್ಲಿ ಮೆಲವಳವು ಗ್ರಾಮದ ಕೆ.ಮುರುಗೇಶ್‌ರನ್ನು ನೆನೆಯುತ್ತಾ… ವಿ. ಎಲ್. ನರಸಿಂಹಮೂರ್ತಿ ಅಧಿಕಾರ ರಾಜಕಾರಣದಲ್ಲಿ ದಲಿತರ ಭಾಗವಹಿಸುವಿಕೆಯಿಂದ ಪ್ರಬಲ ಜಾತಿಗಳ ಅಸ್ತಿತ್ವ ಹೇಗೆ ಅಲುಗಾಡುತ್ತದೆ ಮತ್ತು ‘ರಾಜಕೀಯ ಕಾರಣ’ಗಳಿಂದಾಗಿ ತಮ್ಮ ಅಸ್ತಿತ್ವದ ಅಲುಗಾಡುವ ಸಂದರ್ಭ ಸೃಷ್ಟಿಯಾದಾಗ ಪ್ರಬಲ ಜಾತಿಗಳು ಹೇಗೆ ದಲಿತರನ್ನು ದಮನ ಮಾಡಲು ಪ್ರಯತ್ನಿಸುತ್ತವೆ ಎನ್ನುವುದನ್ನು ಮಾರಿ…