ವಿಮರ್ಶೆ

‘ಧಾರವಾಡ ಸಾಹಿತ್ಯ ಸಂಭ್ರಮ’ ಆಶಯ ಭಾಷಣ

Baragur Ramachandrappa ‘ಧಾರವಾಡ ಸಾಹಿತ್ಯ ಸಂಭ್ರಮ’ 18, 19, 20 ಜನವರಿ 2019 ಬರಗೂರು ರಾಮಚಂದ್ರಪ್ಪ ಉದ್ಘಾಟನೆ ಮತ್ತು ಆಶಯ ಭಾಷಣ ‘ಧಾರವಾಡ ಸಾಹಿತ್ಯ ಸಂಭ್ರಮ’ ಆರಂಭವಾದಾಗ, ಭಾಗವಹಿಸುವವರಿಗೆ ಹಾಕಿದ ಕೆಲವು ಅನುಚಿತ ಷರತ್ತುಗಳನ್ನು ನಾನು ವಿರೋಧಿಸಿದ್ದೆ. ಭಾಗವಹಿಸುವ ಪ್ರತಿನಿಧಿಗಳು ಶಸ್ತ್ರಾಸ್ತ್ರಗಳನ್ನು ತರಬಾರದೆಂದು ಹಾಕಿದ ಷರತ್ತು ಸಾಂಸ್ಕøತಿಕ ಲೋಕವನ್ನು…


ಹಿಮಗೈಯಲ್ಲಿ ಹಿಡಿದ ಸುಡುಗೆಂಡ: ಎನ್ ಕೆ ಕಾವ್ಯ

  ರಹಮತ್ ತರೀಕೆರೆ (Rahamat Tarikere) ನಮ್ಮ ನಡುವಿನ ಪ್ರತಿಭಾವಂತ ಕವಿಗಳಲ್ಲಿ ಒಬ್ಬರಾಗಿದ್ದ ಎನ್.ಕೆ. ಹನುಮಂತಯ್ಯ (1974-2010), ಸಾಯಬಾರದ ವಯಸ್ಸಿನಲ್ಲಿ ಸತ್ತು ಆರು ವರ್ಷಗಳಾದವು. ಈಗಲೂ ಅವರ ನೆನಪು ಹಸಿಯಾಗಿಯೇ ಕಾಡುತ್ತಿದೆ. ‘ಸಂಬಂಧ’ಗಳನ್ನು ಸಂಭಾಳಿಸಲಾಗದೆ ನೈತಿಕ ಬಿಕ್ಕಟ್ಟಿನಲ್ಲಿ ಸಿಲುಕಿ, ಗೆಳೆಯರಿಗೆ ಸಿಗದೆ ಓಡಾಡುತ್ತಿರುವಾಗಲೂ, ಫೋನಿನಲ್ಲಿ ಯಾವುದೇ ಮಾತಿಲ್ಲದೆ ಅಳುತ್ತಿರುವಾಗಲೂ, ಈ…