ಚರ್ಚೆ

ದಲಿತ ಚಳುವಳಿ ಮತ್ತು ಉರಿಚಮ್ಮಾಳಿಗೆ

ದಲಿತ ಚಳುವಳಿ ಮತ್ತು ಉರಿಚಮ್ಮಾಳಿಗೆ ವಿ‌.ಎಲ್.ನರಸಿಂಹಮೂರ್ತಿ ಎಂಬತ್ತರ ದಶಕದ ಕಡೆಗೆ ಮತ್ತು ತೊಂಬತ್ತರ ದಶಕದ ಶುರುವಿನಲ್ಲಿ ಕಾನ್ಷಿರಾಂ ಬಹುಜನ ಚಳುವಳಿಯನ್ನು ದೊಡ್ಡ ಮಟ್ಟದಲ್ಲಿ ಕಟ್ಟಿದರು. ಹಿಂದೂ ಸುಧಾರಣಾವಾದಿ ನಾಯಕರಿಗೆ ಪ್ರತಿಯಾಗಿ ದಲಿತ-ಬಹುಜನ ಚಿಂತಕರನ್ನು ಮುಖ್ಯವಾಹಿನಿಗೆ ತಂದರು. ಮುಖ್ಯವಾಹಿನಿಯಲ್ಲಿ ಅಲ್ಲಿವರೆಗೆ ಅಷ್ಟು ಪ್ರಾಮುಖ್ಯತೆ ಪಡೆಯದಿದ್ದ ಫುಲೆ ದಂಪತಿಗಳು, ಪೆರಿಯಾರ್, ನಾರಾಯಣಗುರು,…


ಮಕ್ಕಳ ಉಲ್ಲಂಘಿಸಲಾಗದಂತಹ ಪೌಷ್ಟಿಕಾಂಶದ ಹಕ್ಕುಗಳನ್ನು ಯಾರು ಎತ್ತಿಹಿಡಿಯುತ್ತಾರೆ?

ಮಕ್ಕಳ ಉಲ್ಲಂಘಿಸಲಾಗದಂತಹ ಪೌಷ್ಟಿಕಾಂಶದ ಹಕ್ಕುಗಳನ್ನು ಯಾರು ಎತ್ತಿಹಿಡಿಯುತ್ತಾರೆ? ಅಡ್ವೊಕೇಟ್ ಜೆರಾಲ್ಡ್ ಡಿಸೋಜ & ಡಾ. ಸಿಲ್ವಿಯಾ ಕರ್ಪಗಂ ೨೦೧೩ ರಿಂದಲೇ ಅಸ್ಥಿತ್ವದಲ್ಲಿರುವ  ರಾಷ್ಟ್ರೀಯ  ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯು ಆಹಾರ ಭದ್ರತೆಯೆಡೆಗಿನ ಕಲ್ಯಾಣ ವಿಧಾನದಿಂದ ಹಕ್ಕು ಆಧಾರಿತ ವಿಧಾನಕ್ಕೆ ಗುರುತರ ಬದಲಾವಣೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಅದಾಗ್ಯೂ, ದೇಶದ…


ತಾರತಮ್ಯದ ಸಾಧನವಾಗಿ ಆಹಾರ

ತಾರತಮ್ಯದ ಸಾಧನವಾಗಿ ಆಹಾರ | ಡಾ. ಸಿಲ್ವಿಯಾ ಕರ್ಪಗಂ ತಾರತಮ್ಯ ಎನ್ನುವುದು ಇತ್ತೀಚೆಗೆ ಭಾರತದಲ್ಲಿ ನಡೆಯುತ್ತಿರುವ ಸರ್ವೇಸಾಮಾನ್ಯ ಸಂಗತಿಯಾಗಿದೆ ಹಾಗೂ ಕರ್ನಾಟಕವಂತೂ “ಹಿಜಾಬ್ ಬ್ಯಾನ್”, “ಆಜಾನ್ ಬ್ಯಾನ್”, “ಮಾವಿನ ಹಣ್ಣು ಮಾರಾಟ ಬ್ಯಾನ್”, “ಲವ್ ಬ್ಯಾನ್”, ಹಾಗೂ “ಪ್ರೆಯರ್ ಬ್ಯಾನ್” ನಂತಹ ಅನೇಕ ನಿಷೇದಗಳ ಆಗರವಾಗಿ ರಾಷ್ಟ್ರದಲ್ಲಿಯೇ ಉನ್ನತ…


ಮಂಡಲ್ ಕಮಿಷನ್ – ವಿಶೇಷ ಉಪನ್ಯಾಸ – ಡಾ. ಸಿ ಎಸ್ ದ್ವಾರಕಾನಾಥ್

ಮಂಡಲ್ ಕಮಿಷನ್ – ವಿಶೇಷ ಉಪನ್ಯಾಸ – ಡಾ. ಸಿ ಎಸ್ ದ್ವಾರಕಾನಾಥ್ ವಿ ಪಿ ಸಿಂಗ್ ಜನ್ಮ ದಿನಾಚರಣೆ ನೆನಪಿನಲ್ಲಿ – ರೌಂಡ್ ಟೇಬಲ್, ಸಹಯಾನ, ಸಿ ಐ ಎಸ್ ಡಿ ಕಾರ್ಯಕ್ರಮ Mandal Commission – Special Lecture by Dr C S Dwarakanath…


ಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಎಸ್ ಎಲ್ ಭೈರಪ್ಪ

ಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಎಸ್ ಎಲ್ ಭೈರಪ್ಪ ಡಾ.ಬಿ.ಪಿ. ಮಹೇಶಚಂದ್ರ ಗುರು ಜಗತ್ತಿನಲ್ಲಿ ಧಾರ್ಮಿಕ ಬಹುತ್ವ ಅತ್ಯಂತ ಒಪ್ಪಿತ ಜೀವನ ಮೌಲ್ಯವಾಗಿದೆ. ಜಗತ್ತಿನ ಎಲ್ಲ ಧರ್ಮಗಳು ಭಾರತ ದೇಶದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ. ಯಾವುದೇ ಒಂದು ಧರ್ಮ ಇತರ ಧರ್ಮಗಳಿಗಿಂತ ಯಾವುದೇ ಕಾರಣಕ್ಕೂ ಶ್ರೇಷ್ಟವಲ್ಲ. ಸರ್ವಧರ್ಮಗಳ ನಡುವಣ ಸಮನ್ವಯತೆ ಆಧುನಿಕ…


ಕುವೆಂಪುರವರ ವೈಚಾರಿಕ ಚಿಂತನೆಗಳು – ಇಂದಿನ ಅಗತ್ಯತೆ

Sahayaana, Round Table India Karnataka and CISD is inviting you to a scheduled Zoom meeting. Topic: ಕುವೆಂಪುರವರ ವೈಚಾರಿಕ ಚಿಂತನೆಗಳು – ಇಂದಿನ ಅಗತ್ಯತೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರ ಕವಿ ಕುವೆಂಪುರವರ ಜನ್ಮ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಮತ್ತು ಸಂವಾದ…


ಕನ್ನಡ ಸಿನಿಮಾದಲ್ಲಿ ಸಿಲ್ಕ್ ಸ್ಮಿತಾ

ಕನ್ನಡ ಸಿನಿಮಾದಲ್ಲಿ ಸಿಲ್ಕ್ ಸ್ಮಿತಾ ವಿಜೇತ ವಿ ಜೆ ನಾನು ಮೊದಲು ‘ಹಳ್ಳಿ  ಮೇಷ್ಟ್ರೆ’ ನಲ್ಲಿ  ಸಿಲ್ಕ್ ಸ್ಮಿತಾಳನ್ನು ನೋಡಿದ್ದು  ಮತ್ತು ಅವಳ ಮುಖವನ್ನು ತೋರಿಸಲು ಸಾಕಷ್ಟು ಸಮಯ  ತೆಗೆದುಕೊಂಡ ಕ್ಯಾಮೆರಾದ ಬಗ್ಗೆ ಅಸಹನೆ ಉಂಟಾಗಿತ್ತು . ದುರದೃಷ್ಟವಶಾತ್, ನಂತರದ ಎಲ್ಲಾ ಹಾಡುಗಳಲ್ಲಿ, ಕ್ಯಾಮೆರಾ ಅದೇ ಆಗಿತ್ತು ಜೊತೆಗೆ…


ಕರೆಯಬಹುದೇ ಪಿತೃಪ್ರಭುತ್ವವೆಂದು…?

ಕರೆಯಬಹುದೇ ಪಿತೃಪ್ರಭುತ್ವವೆಂದು…? ಜೂಪಕ ಸುಬದ್ರ ಭರತ ನಾಸ್ತಿಕ ಸಮಾಜ ಮತ್ತು ವೈಜ್ಞಾನಿಕ ವಿದ್ಯಾರ್ಥಿಗಳ ಒಕ್ಕೂಟವು ಇತ್ತೀಚೆಗೆ ಆಯೋಜಿಸಿದ್ದ ಅಂತರ್ಜಾಲ ಮಾತುಕತೆಯ ಎರಡನೇ ಆಯ್ದ ಭಾಗ ಇದು. ಹಿಂದಿನದನ್ನು ಇಲ್ಲಿ ಓದಿ. ಸವರ್ಣ ಮಹಿಳೆಯರು ತಮ್ಮ ಮಕ್ಕಳ ಮಲವನ್ನು   ತಮ್ಮ ಮನೆಗಳಲ್ಲಿ ಸ್ವಚ್ಛ ಮಾಡುತ್ತೇವೆ  ಎಂದು ಹೇಳುತ್ತಾರೆ. ಹಾಗಾದರೆ ಎಲ್ಲಾ…


ಕನ್ನಡ ಸಾಹಿತ್ಯ ಪರಿಷತ್ ಕರ್ನಾಟಕದಲ್ಲಿ ಜಾತಿ ತಾರತಮ್ಯತೆ

*ನಾನೇಕೆ ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುತ್ತಿದ್ದೇನೆಂದರೇ….* ಆತ್ಮೀಯರೇ, ಇತ್ತೀಚೆಗೆ ನಾನು ಹಾಸನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುತ್ತಿರುವ ಬಗ್ಗೆ ಒಂದು ವಿಚಾರದಲ್ಲಿ ಪ್ರಸ್ತಾಪಿಸಿದ್ದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕೃತಗೊಳಿಸಿಕೊಳ್ಳಬೇಕೆಂಬ ಇರಾದೆ, ಜೊತೆಗೆ ನಾನೇಕೆ ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುತ್ತೇನೆಂದು ಹೇಳುತ್ತಾ ನನ್ನ ಸ್ವ ಪರಿಚಯ ಮಾಡಿಕೊಳ್ಳುವ ಪ್ರಯತ್ನ…


ಪಿತೃಪ್ರಭುತ್ವ, ಸ್ತ್ರೀವಾದ ಮತ್ತು ಬಹುಜನ ಮಹಿಳೆಯರು

ಪಿತೃಪ್ರಭುತ್ವ, ಸ್ತ್ರೀವಾದ ಮತ್ತು ಬಹುಜನ ಮಹಿಳೆಯರು ಜೂಪಕ ಸುಬದ್ರ ನಾನು ಇಂದು ಮಾತನಾಡಲಿರುವ ವಿಷಯ ‘ಪಿತೃಪ್ರಭುತ್ವ, ಸ್ತ್ರೀವಾದ ಮತ್ತು ಬಹುಜನ ಮಹಿಳೆಯರು’. ಸ್ತ್ರೀವಾದವು ಸ್ತ್ರೀವಾದಿಗಳ ಪ್ರಕಾರ,  ಮಹಿಳೆಯರು ಮತ್ತು ಪುರುಷರ ನಡುವಿನ ಸಮಾನತೆಗಾಗಿ. ಅವರು ಹೇಳುತ್ತಾರೆ, ಎಲ್ಲಾ ಮಹಿಳೆಯರು ಒಂದೇ, ನಮ್ಮ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ, ಗೋಡೆಗಳಿಲ್ಲ. ನಾವೆಲ್ಲರೂ…