ಪರಿಸರ

ಮುಂಬಯಿ, ಮದ್ರಾಸ್ ಪ್ರೆಸಿಡೆನ್ಸಿ ಮತ್ತು ಜನಗಣತಿಯ ರಾಜಕಾರಣ -ಡಾ ಮುಜಾಫರ್ ಅಸ್ಸಾದಿ

ಮುಂಬಯಿ ಅಥವಾ ಬಾಂಬೆ ಪ್ರೆಸಿಡೆನ್ಸಿಯಲ್ಲಿ ಇಂದಿನ ಕರ್ನಾಟಕದ ಹಲವು ಪ್ರದೇಶಗಳು ಹರಡಿದ್ದು ವಾಸ್ತವ. ಅದರಲ್ಲಿ ಇಂದಿನ ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಬಿಜಾಪುರ ಸೇರಿಕೊಂಡಿವೆ. ಆದಕಾರಣ ಇಲ್ಲಿ ಮುಸ್ಲಿಂ ಜಾತಿಗಳನ್ನು ಪಟ್ಟಿ ಮಾಡುವುದು ಅಷ್ಟು ಸುಲಭವಲ್ಲ. ವಾಸ್ತವವಾಗಿ ಪ್ರಥಮ ಜನಗಣತಿ (೧೮೭೧)  ಹತ್ತು ಹಲವು ಮುಸ್ಲಿಂ ಜಾತಿಗಳನ್ನು ಗುರುತಿಸಿದರೂ,…


ಸ್ಟೇಜ್ – ವಹಾರು ಸೋನವಾನೆ

ಸ್ಟೇಜ್ ವಹಾರು ಸೋನವಾನೆ ನಾವು ವೇದಿಕೆಗೆ ಹೋಗಲಿಲ್ಲ, ನಮ್ಮನ್ನು ಕರೆದೂ ಇರಲಿಲ್ಲ. ಬೆರಳು ತೋರಿಸಿ ನಮಗೆ ನಮ್ಮ ಜಾಗ ತೋರಿಸಿದರು. ನಾವು ಅಲ್ಲಿಯೇ ಕುಳಿತೆವು; ಅಭಿನಂದನೆಗಳು ಸಿಕ್ಕವು ನಮಗೆ. “ಅವರು”, ವೇದಿಕೆಯ ಮೇಲೆ ನಿಂತು, ನಮ್ಮ ದುಃಖಗಳನ್ನು ನಮಗೆ ಹೇಳುತ್ತಲೇ ಇದ್ದರು. ‘ನಮ್ಮ ದುಃಖಗಳು ನಮ್ಮದಾಗೇ ಉಳಿದವು, ಅವೆಂದಿಗೂ…


ಕೋಮುವಾದಿಗಳ ಯಾವ ನೆಲವೂ ಮಹಿಳೆಗೆ ಸುರಕ್ಷಿತವಲ್ಲ

ಕೋಮುವಾದಿಗಳ ಯಾವ ನೆಲವೂ ಮಹಿಳೆಗೆ ಸುರಕ್ಷಿತವಲ್ಲ – ಹಾರೋಹಳ್ಳಿ ರವೀಂದ್ರ 21ನೇ ಶತಮಾನದ ಪೂರ್ವದಲ್ಲಿನ ಮಹಿಳಾ ಸ್ಥಿತಿಗತಿಗಳು ಮತ್ತು ಹೋರಾಟಕ್ಕೂ, ಪ್ರಸ್ತುತ ಮಹಿಳಾ ಸ್ಥಿತಿಗತಿಗಳು ಮತ್ತು ಹೋರಾಟಕ್ಕೂ ತುಂಬಾ ವ್ಯತ್ಯಾಸಗಳಿವೆ. ನಮ್ಮ ಸಮಾಜದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ಅದನ್ನು ವಿರೋಧಿಸುವ ಮತ್ತು ಪ್ರತಿಭಟಿಸುವ ತುರ್ತು…


ಆದಿವಾಸಿಗಳ ಸಾಕ್ಷಿಪ್ರಜ್ಞೆ ಜೇನುಕುರುಬರ ಸೋಮಣ್ಣ

ಆದಿವಾಸಿಗಳ ಸಾಕ್ಷಿಪ್ರಜ್ಞೆ ಜೇನುಕುರುಬರ ಸೋಮಣ್ಣ ಗೆಳೆಯರೇ, ಕರ್ನಾಟಕ ಸರ್ಕಾರ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ವಿವಿಧ ಕ್ಷೇತ್ರಗಳ ಗಣ್ಯರಿಗೆ ನೀಡುತ್ತಾ ಬಂದಿದೆ. ಈ ಪ್ರಶಸ್ತಿಗಳನ್ನು ನೀಡುವ ಸರ್ಕಾರ ಯಾವ ಯಾವ ಮಾನದಂಡಗಳನ್ನ ಅನುಸರಿಸಿ ಪ್ರಶಸ್ತಿ ನೀಡುತ್ತದೆ ಎಂಬುದು ಇನ್ನೂ ನಿಗೂಢ. ಸರ್ಕಾರ ಈ ವರ್ಷ ಪ್ರಕಟಿಸಿದ ರಾಜ್ಯೋತ್ಸವ ಪುರಸ್ಕೃತರ…


ಅಪರಾಧಿ ಗುರುತಿನ ಪೊರೆ ಕಳಚುತ್ತಿರುವ ಗಂಟಿಚೋರರು

  ಡಾ. ಅರುಣ್ ಜೋಳದಕೂಡ್ಲಿಗಿ (Dr Arun Joladkudligi) ಈಚೆಗೆ ನಾನು ಕೈಗೊಂಡ ಸಂಶೋಧನಾ ಕೃತಿ ‘ಗಂಟಿಚೋರ ಸಮುದಾಯ’ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಸಂಸ್ಥೆಯಿಂದ ಪ್ರಕಟವಾಗುತ್ತಿದೆ. ಈ ಸಂಶೋಧನೆಯ ಸಂಕ್ಷಿಪ್ತ ಫಲಿತಗಳನ್ನು ಇಲ್ಲಿ ಹಂಚಿಕೊಳ್ಳಲು ಪ್ರಯತ್ನಿಸುವೆ. ಸ್ವತಂತ್ರ್ಯ ಬಂದು 69 ವರ್ಷವಾದರೂ ಕೆಲವು ಚಿಕ್ಕಪುಟ್ಟ ಸಮುದಾಯಗಳ ಸಮಗ್ರ ಮಾಹಿತಿ…


ದಲಿತ ಕೆಳಜಾತಿಗಳ ಹೊಸ ತಲೆಮಾರಿನ ನಡೆಗಳು

  Dr ಅರುಣ್ಜೋಳದಕೂಡ್ಲಿಗಿ (Arun Joladkudligi) ಕನ್ನಡ ವರ್ಡನೆಟ್ ಯೋಜನೆಯ ಭಾಗವಾಗಿ 2010 ರಲ್ಲಿ ಸೆಮಿನಾರೊಂದಕ್ಕೆ ಮುಂಬೈ ಐಐಟಿ ಕ್ಯಾಂಪಸ್ಸಿಗೆ ಹೋಗಿದ್ದೆ. ಕ್ಯಾಂಪಸ್ಸಿನ ಹೈಟೆಕ್ ವಾತಾವರಣ, ಐಐಟಿಯ ವಿದ್ಯಾರ್ಥಿಗಳ ಸಿರಿವಂತಿಕೆ, ಹಗಲನ್ನು ನಾಚಿಸುವಂತಹ ರಾತ್ರಿಯ ಜಗಮಗಿಸುವ ಬೆಳಕು ನನ್ನಂಥವರನ್ನು ಬೆರಗುಗೊಳಿಸಿದ್ದವು. ಉತ್ತರ ಕರ್ನಾಟಕದ ಕೆಳಸಮುದಾಯದ ಮಕ್ಕಳು ಇಂಥಹ ಕಡೆ…


ತಳಸ್ತರ ವೇದಿಕೆಯಿಂದ ಪುದುಚೇರಿಯ ಲೆ.ಗವರ್ನರ್ ಕಿರಣ್ ಬೇಡಿ ಕ್ಷಮಾಪಣೆ ಮತ್ತು ಅಮಾನತು ಬೇಡಿಕೆ

  ತಳಸ್ತರ ವೇದಿಕೆ, ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾ ದಿನಾಂಕ: 09-08-2016 ಬೆಂಗಳೂರು ಪತ್ರಿಕಾ ಹೇಳಿಕೆ ಮಾನ್ಯರೇ, ಮಾಜಿ ಐಪಿಎಸ್ ಅಧಿಕಾರಿಯೂ, ರಾಜಕೀಯ ಪಕ್ಷವೊಂದರ ಸಕ್ರಿಯಕಾರ್ಯಕರ್ತರೂ, ಪಾಂಡಿಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ಬೇಡಿಯವರು ಆಗಸ್ಟ್ 2ನೇ ತಾರೀಕಿನಂದು ಡಿನೋಟಿಫೈಡ್ ಬುಡಕಟ್ಟುಗಳನ್ನು(ವಿಮುಕ್ತ ಜಾತಿಗಳು) ಅಪಮಾನಿಸಿ ನಿಂದಿಸುವ ಒಂದು ಟ್ವೀಟ್ ಮಾಡಿದ್ದಾರೆ.ಅದರಲ್ಲಿ…