ಬುಡಕಟ್ಟು

ಆದಿವಾಸಿಗಳ ಸಾಕ್ಷಿಪ್ರಜ್ಞೆ ಜೇನುಕುರುಬರ ಸೋಮಣ್ಣ

ಆದಿವಾಸಿಗಳ ಸಾಕ್ಷಿಪ್ರಜ್ಞೆ ಜೇನುಕುರುಬರ ಸೋಮಣ್ಣ ಗೆಳೆಯರೇ, ಕರ್ನಾಟಕ ಸರ್ಕಾರ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ವಿವಿಧ ಕ್ಷೇತ್ರಗಳ ಗಣ್ಯರಿಗೆ ನೀಡುತ್ತಾ ಬಂದಿದೆ. ಈ ಪ್ರಶಸ್ತಿಗಳನ್ನು ನೀಡುವ ಸರ್ಕಾರ ಯಾವ ಯಾವ ಮಾನದಂಡಗಳನ್ನ ಅನುಸರಿಸಿ ಪ್ರಶಸ್ತಿ ನೀಡುತ್ತದೆ ಎಂಬುದು ಇನ್ನೂ ನಿಗೂಢ. ಸರ್ಕಾರ ಈ ವರ್ಷ ಪ್ರಕಟಿಸಿದ ರಾಜ್ಯೋತ್ಸವ ಪುರಸ್ಕೃತರ…


ತಳಸ್ತರ ವೇದಿಕೆಯಿಂದ ಪುದುಚೇರಿಯ ಲೆ.ಗವರ್ನರ್ ಕಿರಣ್ ಬೇಡಿ ಕ್ಷಮಾಪಣೆ ಮತ್ತು ಅಮಾನತು ಬೇಡಿಕೆ

  ತಳಸ್ತರ ವೇದಿಕೆ, ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾ ದಿನಾಂಕ: 09-08-2016 ಬೆಂಗಳೂರು ಪತ್ರಿಕಾ ಹೇಳಿಕೆ ಮಾನ್ಯರೇ, ಮಾಜಿ ಐಪಿಎಸ್ ಅಧಿಕಾರಿಯೂ, ರಾಜಕೀಯ ಪಕ್ಷವೊಂದರ ಸಕ್ರಿಯಕಾರ್ಯಕರ್ತರೂ, ಪಾಂಡಿಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ಬೇಡಿಯವರು ಆಗಸ್ಟ್ 2ನೇ ತಾರೀಕಿನಂದು ಡಿನೋಟಿಫೈಡ್ ಬುಡಕಟ್ಟುಗಳನ್ನು(ವಿಮುಕ್ತ ಜಾತಿಗಳು) ಅಪಮಾನಿಸಿ ನಿಂದಿಸುವ ಒಂದು ಟ್ವೀಟ್ ಮಾಡಿದ್ದಾರೆ.ಅದರಲ್ಲಿ…