ಕನ್ನಡ ಅನುವಾದ

ಮೀಸಲಾತಿಯ ಇತಿಹಾಸ ಮತ್ತು ಪ್ರಸ್ತುತ ಪರಿಸ್ಥಿತಿ: ಚೆನ್ನೈನಿಂದ ಒಂದು ನೋಟ

ಮೀಸಲಾತಿಯ ಇತಿಹಾಸ ಮತ್ತು ಪ್ರಸ್ತುತ ಪರಿಸ್ಥಿತಿ: ಚೆನ್ನೈನಿಂದ ಒಂದು ನೋಟ ಜಿ . ಕರುಣಾನಿಧಿ (Karunanidhi G) ಕನ್ನಡ ಅನುವಾದ : ಶ್ರೀಧರ ಅಘಲಯ (Sridhara Aghalaya) ಸಾಮಾಜಿಕ ನ್ಯಾಯವು ಹಿಂದೆ  ಹೇಗೆ ಕಾರ್ಯನಿರ್ವಹಿಸುತ್ತಿತ್ತು ಎಂಬುದರ ಬಗ್ಗೆ ನಾನು ಹೇಳಲು ಬಯಸುತ್ತೇನೆ.   ಮಾಹಿತಿಗಾಗಿ ನಾವು ಬೇರೆಲ್ಲೂ  ಹುಡುಕಬೇಕಾಗಿಲ್ಲ, ಡಾ…

Read More

ಕಲೆಕೂರಿ ಪ್ರಸಾದ್  ಎಂಬ “ಕಾವ್ಯದ ಕೂರಿಗೆ.”

ಕಲೆಕೂರಿ ಪ್ರಸಾದ್  ಎಂಬ “ಕಾವ್ಯದ ಕೂರಿಗೆ.” ಗಂಗಪ್ಪ ತಳವಾರ್   “ಕಲೆಕೂರಿ ಪ್ರಸಾದ್” ಆಂಧ್ರ ದಲಿತ ಸಾಹಿತ್ಯ ಲೋಕದಲ್ಲಿ ಮರೆಯಲಾರದ ದೃವತಾರೆ. ವರ್ತಮಾನದ ಯುವ ಕವಿಲೋಕಕ್ಕೆ ಅದೊಂದು ಮೇರು ಕಳಶ.. ಕಾವ್ಯಕ್ಕೊಂದು ದಿಡ್ಡಿ ಬಾಗಿಲು. ನೊಂದ ದಲಿತ ಜನಾಂಗಕ್ಕೆ ಮುಂಗಾರು ಮಿಂಚು. ಅದೊಂದು ಕಾವ್ಯ ಕೂರಿಗೆ.”ಕರ್ಮಭೂಮಿಲೋ ಪೂಸಿನ ಓ ಪೂವ್ವ” …


ಕುಸಿಯುತ್ತಿರುವ ಸಾಮಾಜಿಕ ನ್ಯಾಯ ಮತ್ತು ಪ್ರಾತಿನಿಧಿಕ ಉನ್ನತ ನ್ಯಾಯಾಂಗದ ಅವಶ್ಯಕತೆ 

ಕುಸಿಯುತ್ತಿರುವ ಸಾಮಾಜಿಕ ನ್ಯಾಯ ಮತ್ತು ಪ್ರಾತಿನಿಧಿಕ ಉನ್ನತ ನ್ಯಾಯಾಂಗದ ಅವಶ್ಯಕತೆ    ಡಾ. ಅಯಾಜ್ ಅಹ್ಮದ್ ಮತ್ತು ಡಾ. ಯೋಗೇಶ್ ಪ್ರತಾಪ್ ಸಿಂಗ್ ಕನ್ನಡ ಅನುವಾದ : ಶ್ರೀಧರ ಅಘಲಯ ಈ ಲೇಖನವು, ಮೀಸಲಾತಿಯ ಕುರಿತು ಸಾಂವಿಧಾನಿಕ ಚಿಂತನೆ ರೂಪಿಸಿ,  ಅಂತಿಮವಾಗಿ ‘ಮೇಲು’ ಜಾತಿ ಕೋಟಾಕ್ಕಾಗಿ 103 ನೇ…


EWS: ಸಾಮಾಜಿಕ ನ್ಯಾಯದ ಅಂತ್ಯ | ಪುಸ್ತಕ ಬಿಡುಗಡೆ ಮತ್ತು ಸಂವಾದ

ಪುಸ್ತಕ ಓದುವ ಮುನ್ನ EWS ಮೀಸಲಾತಿ, ಕಣ್ಣುರೆಪ್ಪೆ ಮಿಟುಕಿಸುವಷ್ಟರಲ್ಲೇ,   ಕ್ಷಿಪ್ರ ವಾಗಿ ಮೀಸಲಾತಿ  ಬಗ್ಗೆ ಕಾಡುತ್ತಿದ್ದವರನ್ನು  ಮೀಸಲಾತಿ-ಫಲಾನುಭವಿಗಳಾಗಿ ಮಾಡುವ  ಚಮತ್ಕಾರವನ್ನು ಬಹಿರಂಗಪಡಿಸಿತು. ಅವರ ಮೀಸಲಾತಿ ವಿರೋಧಿ ರಾಜಕೀಯ ಮತ್ತು ಸಂಸ್ಕೃತಿಗೆ ಯಾವುದೇ ಪಶ್ಚಾತ್ತಾಪ, ವಿಷಾದ ಅಥವಾ ಅವಮಾನವನ್ನು ತೋರಿಸಲಿಲ್ಲ. ಮೀಸಲಾತಿ ನೀತಿಯ ಅಸ್ತಿತ್ವಕ್ಕಾಗಿ,  ಬಹುಜನ ವಿದ್ಯಾರ್ಥಿ, ಪೋಷಕರು ,…


ದಲಿತ –  ಸರಕು ಅಥವಾ ಚಹರೆ?

ದಲಿತ –  ಸರಕು ಅಥವಾ ಚಹರೆ? ಭಾಗ – ೧  ಗೌರವ್ ಸೋಮ್ ವಂಶಿ ( Gaurav Somwanshi ) ಕನ್ನಡ ಅನುವಾದ – ಶ್ರೀಧರ ಅಘಲಯ ( Sridhara Aghalaya) ನಾನೀಗ ಹೇಳಲು ಹೊರಟಿರುವುದು 2016 ರಲ್ಲಿ ನಾನು ಬರೆದ ಲೇಖನಗಳನ್ನು ಆಧರಿಸಿಕಟ್ಟಿರುವುದು. ಅಲ್ಲದೇ ಇನ್ನಿತರ ವಿಚಾರಗಳ ಮೇಲೂ ನಿರ್ಮಿಸಿದ್ದೇನೆ, ಆದರೆ ಇದರ ಸಾರ ಮುಂಚಿನಂತೆಯೇ ಇದೆ ಹಾಗು ನಾನು ಅವುಗಳಲ್ಲಿ ಹೆಚ್ಚಿನದನ್ನು ಇಲ್ಲಿ ನೇರವಾಗಿ ಉಲ್ಲೇಖಿಸುತ್ತೇನೆ.   ಈ ಲೇಖನಗಳನ್ನು ರೋಹಿತ್ ವೇಮುಲ ಸಾಂಸ್ಥಿಕ ಕೊಲೆಯ ನಂತರ ನಡೆದ ಘಟನೆಗಳನ್ನು ಆದ್ಧರಿಸಿ ಬರೆಯಲಾಗಿತ್ತು. ಆಗ ಹಲವಾರು ರೀತಿಯ ಪ್ರತಿಕ್ರಿಯೆಗಳು ಹೊರ ಹಮ್ಮಿದ್ದವು  ಹಾಗು ಅವುಗಳಲ್ಲಿ ಒಂದು ರೀತಿಯ ನಿರ್ಧಿಷ್ಟ ಪ್ರವೃತ್ತಿ ಇತ್ತು. ಇದು ನನಗೆ ಪ್ರಚೋದನೆಯಾಗಿತ್ತು, ಅಲ್ಲದೆ ಮುಖ್ಯವಾಹಿನಿ ದಲಿತ ಪದ ಮತ್ತು ಜಾತಿಯ  ಬಗ್ಗೆ ಪ್ರಶ್ನೆಗಳಿಗೆ ಸ್ವಾಗತಕ್ಕೆ ಸಿದ್ದವಾಗಿತ್ತು.  ನನ್ನ ಬಾಲ್ಯದಲ್ಲಿ  ಈ ಪದವನ್ನು ನನ್ನ ಕುಟುಂಬದಲ್ಲಿ ಆತ್ಮ ಚರಿತ್ರೆಯ ಬಗ್ಗೆ ಮಾತನಾಡುತ್ತಿದಾಗ  ಮಾತ್ರ ಕೇಳಿದ್ದೆ ಆದರೆ ಹೊರಗೆಲ್ಲೂ ಕೇಳಿರಲಿಲ್ಲ. ಆದರೆ ನಂತರ ಇದು ಸಾರ್ವತ್ರಿಕವಾಯಿತು.   ನಾನು ಈ ಪದವನ್ನು ಹೊರಗಡೆ ಕೇಳಿದಷ್ಟು ನನ್ನ ಮನೆಯಲ್ಲಾಗಲಿ ಅಥವಾ ಸಮುದಾಯದಲ್ಲಾಗಲಿ ಕೇಳಿಲ್ಲ. ಇದು  ನಾವು ಎದುರುಗೊಂಡಾಗ ಹೇಳುವ ಪದವಲ್ಲ.  ನಾವು ಎದುರುಗೊಂಡಾಗ ಹೇಳುವ ಪದ ಜೈ ಭೀಮ್. ಸಾಧಾರಣ ಮನುಷ್ಯರು ಅಂಬೇಡ್ಕರೈಟ್ ಪರಂಪರೆಯನ್ನು ಹೆಮ್ಮೆಯಿಂದ ಹೇಳಿಕೊಳ್ಳುವುದು. ಹೊರಗಡೆ ದಲಿತ ಎಂದು ಕರೆಯುವುದು ಹೆಚ್ಚಾಗುತ್ತಿತ್ತು. ಹೀಗೆ ಹೊರಹಮ್ಮುತ್ತಿದ್ದ ಸನ್ನಿವೇಶದ ಹಿನ್ನೆಲೆಯಲ್ಲಿ ಈ ಲೇಖನಗಳನ್ನು ಬರೆಯಲಾಗಿತ್ತು.  ಹಿಂದೆ ಮಾಡುತ್ತಿದ್ದ ವಾದಗಳನ್ನು ಹೆಚ್ಚಾಗಿ ಸಾರಂಶದೊಂದಿಗೆ ಮುಂದಿಡುತ್ತಿದ್ದೇನೆ.   ನಾವೆಲ್ಲರೂ ನೆನಪಿಸಿಕೊಳ್ಳಬೇಕಿದ್ದು…


ಬ್ರಾಹ್ಮಣ ಸಮಸ್ಯೆ – ಅನು ರಾಮದಾಸ್

ಬ್ರಾಹ್ಮಣ ಸಮಸ್ಯೆ ಅನು ರಾಮದಾಸ್ (Anu Ramadas) ಕನ್ನಡ ಅನುವಾದ : ಶ್ರೀಧರ ಅಘಲಯ (Sridhara Aghalaya) ಬ್ರಾಹ್ಮಣರ ತಳಹದಿಯ ನಂಬಿಕೆ ವ್ಯವಸ್ಥೆಯು  ತಮ್ಮದೇ ಆದ ಆಧಾರ ಗ್ರಂಥಗಳ ಪ್ರಕಾರ ತಪ್ಪೊಪ್ಪಿಕೊಳ್ಳದ ಮೇಲರಿಮೆಯ  ಪ್ರಾಬಲ್ಯ (Supremacy) ವನ್ನು ಹೊಂದಿದೆ. ಮುಖಾಮುಖಿಯಾದಾಗ, ತರ್ಕಬದ್ಧ ಚಿಂತನೆಯಲ್ಲಿ ಪಾಲನ್ನು ಹೊಂದಿರುವ ಇಂದಿನ ಬ್ರಾಹ್ಮಣರು…


ಫಾತಿಮಾ ಶೇಖ್ ಮಿಥ್

ಫಾತಿಮಾ ಶೇಖ್ ಮಿಥ್ ಖಾಲಿದ್ ಅನೀಸ್ ಅನ್ಸಾರಿ ಜೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಬಹಳಷ್ಟು ಮಹತ್ವದ  ಬರವಣಿಗೆಯನ್ನು ಬಿಟ್ಟುಹೋದರು. ಆದಾಗ್ಯೂ, “ಫಾತಿಮಾ”  ಬಗ್ಗೆ ಉಲ್ಲೇಖ, 10 ಅಕ್ಟೋಬರ್ 1856 ರಂದು ಸಾವಿತ್ರಿಮಾಯಿ ತನ್ನ ಪತಿ ಜೋತಿರಾವ್‌ಗೆ ಬರೆದ ಒಂದೇ ಒಂದು ಪತ್ರದಲ್ಲಿ ಮಾತ್ರ ಇದೆ. . :…


“ಮಹಾತ್ಮ ಫುಲೆ, ಸಾವಿತ್ರಿಮಾಯಿ”

“ಮಹಾತ್ಮ ಫುಲೆ, ಸಾವಿತ್ರಿಮಾಯಿ” ~ ‘ಪ್ರಜಾಕವಿ’ ಗದ್ದರ್ ಕನ್ನಡ ಅನುವಾದ: ವಿ.ಎಲ್. ನರಸಿಂಹಮೂರ್ತಿ   ತಿಪ್ಪೆಯ ಮೇಲೊಂದು ಮಲ್ಲಿಗೆಯ ಬಳ್ಳಿ ಚಿಗುರಿತು ಆ ಮಲ್ಲಿಗೆಯ ಗಿಡ ಪರಿಮಳದ ಹಳ್ಳಿಯನ್ನು ಎಬ್ಬಿಸಿತು.   ತಿಪ್ಪೆಯ ಮೇಲೊಂದು ಮಲ್ಲಿಗೆಯ ಬಳ್ಳಿ ಚಿಗುರಿತು ಅದರಲ್ಲೊಂದು ಮಲ್ಲಿಗೆಯ ಹೂವು ಪರಿಮಳವನು ಚೆಲ್ಲಿತು ಆ ಪರಿಮಳದಲ್ಲಿ…


ಗಾಜಾದಿಂದ ಬಂದ ಪತ್ರ: ಘಾಸ್ಸನ್ ಕನಾಫನಿ

ಗಾಜಾದಿಂದ ಬಂದ  ಪತ್ರ ಘಾಸ್ಸನ್   ಕನಾಫನಿ ಕನ್ನಡ ಅನುವಾದ: ಶ್ರೀಧರ ಅಘಲಯ   ಪ್ರೀತಿಯ  ಮುಸ್ತಾಫ, ನನಗೆ ನಿನ್ನ ಪತ್ರ ತಲುಪಿ ಸ್ಯಾಕ್ರಮೆಂಟೊನಲ್ಲಿ ನಿನ್ನೊಡನೆ ಉಳಿದುಕೊಳ್ಳಲು ಏನೆಲ್ಲಾ ಅವಶ್ಯಕತೆ ಇದೆಯೋ ಅದನ್ನು ನೀನು ಮಾಡಿರುವುದು ತಿಳಿದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ನನಗೆ ಸೀಟನ್ನು ಕಾದಿರಿಸಲಾಗಿದೆ ಎನ್ನುವ …


ಬಡ ಬ್ರಾಹ್ಮಣನೊಬ್ಬನ ಹೊರೆ: ಇತಿಹಾಸದಿಂದ ಕೆಲವು ಟಿಪ್ಪಣಿಗಳು

ಬಡ ಬ್ರಾಹ್ಮಣನೊಬ್ಬನ ಹೊರೆ: ಇತಿಹಾಸದಿಂದ ಕೆಲವು ಟಿಪ್ಪಣಿಗಳು – ನಿಧಿನ್‌ ಶೋಭನ, ಕಲಾವಿದ ಮತ್ತು ಬರಹಗಾರ ಕನ್ನಡಾನುವಾದ: ಶಶಾಂಕ್‌ ಎಸ್‌ ಅರ್‌, ಇ.ಎ.ಹೆಚ್‌ ಬ್ಲಂಟ್ ತಮ್ಮ‘ದಿಕಾಸ್ಟ್‌ ಸಿಸ್ಟಮ್‌ ಆಫ್‌ ನಾರ್ಥರನ್‌ ಇಂಡಿಯಾ’ ಪುಸ್ತಕದಲ್ಲಿ ಒಂದಿಡೀ ಅಧ್ಯಾಯವನ್ನು ಜಾತಿಯು ದಿನ ನಿತ್ಯ ಜೀವನದಲ್ಲಿ ಹೇಗೆ ಅಧಿಕಾರ ನಿರ್ವಹಿಸುತ್ತವೆ ಎಂಬುದನ್ನು ವಿವರಿಸುವುದಕ್ಕೇ…