ಸಾಹಿತ್ಯ

ಅಂಬೇಡ್ಕರ್ ಜಾನಪದ

ಅರುಣ್ ಜೋಳದಕೂಡ್ಲಿಗಿ ( Arun Joldkudligi ) ಈಚೆಗೆ ಜೇವರ್ಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ದಲಿತ ಮಹಿಳೆಯರು ಮನೆಯೊಳಗಿನ ಹಿಂದೂ ದೇವರ ಪಟಗಳನ್ನು ಹೊರತಂದು ಸಾರ್ವಜನಿಕವಾಗಿ ಸುಟ್ಟರು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಗಮನಸೆಳೆಯಿತು. ತಮಗಾದ ಅವಮಾನಕ್ಕೆ ಪ್ರತಿರೋಧವಾಗಿ ದೇವರುಗಳನ್ನು ಸುಡುವ ಆಕ್ರೋಶ ಬುಗಿಲೆದ್ದಿತ್ತು. ಕೊಂಡಗೂಳಿಯಲ್ಲಿ ಹೊಸದಾಗಿ…


ಹಿಮಗೈಯಲ್ಲಿ ಹಿಡಿದ ಸುಡುಗೆಂಡ: ಎನ್ ಕೆ ಕಾವ್ಯ

  ರಹಮತ್ ತರೀಕೆರೆ (Rahamat Tarikere) ನಮ್ಮ ನಡುವಿನ ಪ್ರತಿಭಾವಂತ ಕವಿಗಳಲ್ಲಿ ಒಬ್ಬರಾಗಿದ್ದ ಎನ್.ಕೆ. ಹನುಮಂತಯ್ಯ (1974-2010), ಸಾಯಬಾರದ ವಯಸ್ಸಿನಲ್ಲಿ ಸತ್ತು ಆರು ವರ್ಷಗಳಾದವು. ಈಗಲೂ ಅವರ ನೆನಪು ಹಸಿಯಾಗಿಯೇ ಕಾಡುತ್ತಿದೆ. ‘ಸಂಬಂಧ’ಗಳನ್ನು ಸಂಭಾಳಿಸಲಾಗದೆ ನೈತಿಕ ಬಿಕ್ಕಟ್ಟಿನಲ್ಲಿ ಸಿಲುಕಿ, ಗೆಳೆಯರಿಗೆ ಸಿಗದೆ ಓಡಾಡುತ್ತಿರುವಾಗಲೂ, ಫೋನಿನಲ್ಲಿ ಯಾವುದೇ ಮಾತಿಲ್ಲದೆ ಅಳುತ್ತಿರುವಾಗಲೂ, ಈ…