ನಂದಿ ಬೆಟ್ಟ ಉಳಿಸಿ – ಎಲ್.ಸಿ.ನಾಗರಾಜ್ ಟಿಪ್ಪಣಿಗಳು
ನಂದಿ ಬೆಟ್ಟದ ಸುತ್ತಲಿನ ಜೀವವೈವಿಧ್ಯ ಉಳಿಸಲು ಎಲ್.ಸಿ.ನಾಗರಾಜ್ ಬರೆದಿರುವ ಟಿಪ್ಪಣಿಗಳು 04-10-22 ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಹಚ್ಚಹಸಿರಾಗಿದ್ದ ಬಡಗಣದ ಮಗ್ಗುಲಿನಲ್ಲಿ ಗೌರಿಬಿದನೂರು ತಾಲೂಕಿನ ಕಡೆಗೆ ಹರಿಯುವ ಪಿನಾಕಿನಿ ತೊರೆ ಮತ್ತು ಶಿಡ್ಲಘಟ್ಟದ ಮೂಲಕ ಬಾಗೇಪಲ್ಲಿ ಹತ್ತಿರದ ಪರಗೋಡು ಜಲಾಶಯದ ಕಡೆಗೆ ಚಿತ್ರಾವತಿ ತೊರೆಗಳು ಹರಿಯುತ್ತಿರುವ ಪ್ರದೇಶದಲ್ಲಿ ಉಂಟಾಗುತ್ತಿರುವ ಭೌಗೋಳಿಕ…