October 2016



ಅಪರಾಧಿ ಗುರುತಿನ ಪೊರೆ ಕಳಚುತ್ತಿರುವ ಗಂಟಿಚೋರರು

  ಡಾ. ಅರುಣ್ ಜೋಳದಕೂಡ್ಲಿಗಿ (Dr Arun Joladkudligi) ಈಚೆಗೆ ನಾನು ಕೈಗೊಂಡ ಸಂಶೋಧನಾ ಕೃತಿ ‘ಗಂಟಿಚೋರ ಸಮುದಾಯ’ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಸಂಸ್ಥೆಯಿಂದ ಪ್ರಕಟವಾಗುತ್ತಿದೆ. ಈ ಸಂಶೋಧನೆಯ ಸಂಕ್ಷಿಪ್ತ ಫಲಿತಗಳನ್ನು ಇಲ್ಲಿ ಹಂಚಿಕೊಳ್ಳಲು ಪ್ರಯತ್ನಿಸುವೆ. ಸ್ವತಂತ್ರ್ಯ ಬಂದು 69 ವರ್ಷವಾದರೂ ಕೆಲವು ಚಿಕ್ಕಪುಟ್ಟ ಸಮುದಾಯಗಳ ಸಮಗ್ರ ಮಾಹಿತಿ…


ಎಬಿವಿಪಿ ಭಯೋತ್ಪಾದನೆ: ಪ್ರಸ್ತಾವನೆ

  ಹಾರೋಹಳ್ಳಿರವೀಂದ್ರ (Harohalli Ravindra) ಉಗ್ರ ಹಿಂದುತ್ವವಾದಿ ವಿ.ಡಿ. ಸಾವರ್ಕರ್ “ಯಾರಿಗೆ ಭಾರತ ದೇಶ ಪಿತೃಭೂಮಿಯಷ್ಟೇ ಅಲ್ಲ, ಪುಣ್ಯ ಭೂಮಿಯು ಆಗಿದಿಯೊ ಆತನೇ ಹಿಂದೂ” ಎಂದು ಹೇಳುತ್ತಾರೆ. ಪ್ರಮುಖವಾಗಿ ಮುಸ್ಲಿಮರನ್ನು, ಕ್ರೈಸ್ತರನ್ನು, ಪಾರಸಿ ಹಾಗೂ ಯಹೂದ್ಯರನ್ನು ಹೊರಗಿಡುವುದು ಮತ್ತು ಬೌದ್ಧ, ಜೈನ, ಸಿಖ್ಖರನ್ನು ಒಳತೆಗೆದುಕೊಳ್ಳುವ ಉದ್ದೇಶಗಳು ಇದ್ದವು ಎಂದು…