July 2020

ಬಾಣಭಟ್ಟನಿಗೊಂದು ಚಿತ್ರ

ಬಾಣಭಟ್ಟನಿಗೊಂದು ಚಿತ್ರ   ಅನು ರಾಮದಾಸ್ ಹಿಂದೊಮ್ಮೆ, ನಾನು ಶೂದ್ರ ಸಂತ-ಕವಿ ಸರಲದಾಸ ಬರೆದ ಒರಿಯಾ ಮಹಾಭಾರತದ ಅನುವಾದವನ್ನು ಹುಡುಕುತ್ತಿದ್ದೆ. ಸರಲ ಅವರ ಗಂಗಾ ಕೇಂದ್ರದಲ್ಲಿಟ್ಟು ಆಯ್ದ ಭಾಗವನ್ನು ಶೇರ್ಡ್ ಮಿರರ್ ನಲ್ಲಿ ಪೋಸ್ಟ್ ಮಾಡಲು ನಾನು ಉತ್ಸುಕನಾಗಿದ್ದೆ, ಹೀಗೆ ನಾನು ಗ್ರಂಥಾಲಯ ಮತ್ತು ಅಂತರ್ಜಾಲ ಹುಡುಕಾಟಗಳನ್ನು ಸಂಯೋಜಿಸುವಲ್ಲಿ ನಿರತನಾಗಿದ್ದಾಗ…


ಪಿತೃಪ್ರಭುತ್ವ, ಸ್ತ್ರೀವಾದ ಮತ್ತು ಬಹುಜನ ಮಹಿಳೆಯರು

ಪಿತೃಪ್ರಭುತ್ವ, ಸ್ತ್ರೀವಾದ ಮತ್ತು ಬಹುಜನ ಮಹಿಳೆಯರು ಜೂಪಕ ಸುಬದ್ರ ನಾನು ಇಂದು ಮಾತನಾಡಲಿರುವ ವಿಷಯ ‘ಪಿತೃಪ್ರಭುತ್ವ, ಸ್ತ್ರೀವಾದ ಮತ್ತು ಬಹುಜನ ಮಹಿಳೆಯರು’. ಸ್ತ್ರೀವಾದವು ಸ್ತ್ರೀವಾದಿಗಳ ಪ್ರಕಾರ,  ಮಹಿಳೆಯರು ಮತ್ತು ಪುರುಷರ ನಡುವಿನ ಸಮಾನತೆಗಾಗಿ. ಅವರು ಹೇಳುತ್ತಾರೆ, ಎಲ್ಲಾ ಮಹಿಳೆಯರು ಒಂದೇ, ನಮ್ಮ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ, ಗೋಡೆಗಳಿಲ್ಲ. ನಾವೆಲ್ಲರೂ…


ಶೂದ್ರರು ಎಲ್ಲಿದ್ದಾರೆ..?

ಕಾಂಚಾ ಐಲಯ್ಯ ಶೆಪರ್ಡ್ ಕನ್ನಡಕ್ಕೆ: ಮಂಜುನಾಥ ನರಗುಂದ 1990 ರ ಆರಂಭದಲ್ಲಿ ಕೇಂದ್ರ ಸರ್ಕಾರ ಮಂಡಲ್ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿದ್ದು ನಿಜಕ್ಕೂ ಶೂದ್ರರಿಗೆ ಒಂದು ಮಹತ್ವದ ಕ್ಷಣವೆನ್ನಬಹುದು. ಈ ಕ್ರಮವು ವಿಶೇಷವಾಗಿ ಸರ್ಕಾರಿ ಉದ್ಯೋಗ ಮತ್ತು ಸಾರ್ವಜನಿಕ ಉನ್ನತ ಶಿಕ್ಷಣದಲ್ಲಿ ಮೀಸಲು ಸ್ಥಾನವನ್ನು ಇತರ ಹಿಂದುಳಿದ ವರ್ಗಗಳಿಗೆ…