September 2020

ಕನ್ನಡ ಸಿನಿಮಾದಲ್ಲಿ ಸಿಲ್ಕ್ ಸ್ಮಿತಾ

ಕನ್ನಡ ಸಿನಿಮಾದಲ್ಲಿ ಸಿಲ್ಕ್ ಸ್ಮಿತಾ ವಿಜೇತ ವಿ ಜೆ ನಾನು ಮೊದಲು ‘ಹಳ್ಳಿ  ಮೇಷ್ಟ್ರೆ’ ನಲ್ಲಿ  ಸಿಲ್ಕ್ ಸ್ಮಿತಾಳನ್ನು ನೋಡಿದ್ದು  ಮತ್ತು ಅವಳ ಮುಖವನ್ನು ತೋರಿಸಲು ಸಾಕಷ್ಟು ಸಮಯ  ತೆಗೆದುಕೊಂಡ ಕ್ಯಾಮೆರಾದ ಬಗ್ಗೆ ಅಸಹನೆ ಉಂಟಾಗಿತ್ತು . ದುರದೃಷ್ಟವಶಾತ್, ನಂತರದ ಎಲ್ಲಾ ಹಾಡುಗಳಲ್ಲಿ, ಕ್ಯಾಮೆರಾ ಅದೇ ಆಗಿತ್ತು ಜೊತೆಗೆ…


ಹಿಂದಿ ಭಾರತದ ಬಹುಜನರ ಭಾಷೆಯಲ್ಲ

ಹಿಂದಿ ಭಾರತದ ಬಹುಜನರ ಭಾಷೆಯಲ್ಲ ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು ಚಿಂತಕರು ತ್ರಿಭಾಷಾ ಸೂತ್ರ ವಾಸ್ತವವಾಗಿ ಭಾರತದಲ್ಲಿ ‘ಹಿಂದಿ ಸಾಮ್ರಾಜ್ಯಶಾಹಿ’ಯ ಬೆಳವಣಿಗೆಗೆ ಪೂರಕವಾಗಿದ್ದು ಭಾರತದ ಸಾಂವಿಧಾನಿಕ ಹಾಗೂ ಬಹುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಭಾಷೆ ಮತ್ತು ಸಂಸ್ಕೃತಿ ಪರಸ್ಪರ ಅವಿನಾಭಾವ ಸಂಬಂಧ ಹೊಂದಿವೆ. ಒಂದು ಭಾಷೆಯನ್ನು ಕೊಲ್ಲುವುದೆಂದರೆ ನೆಲಮೂಲ ಸಂಸ್ಕೃತಿಯೊಂದನ್ನು ನಾಶಪಡಿಸುವುದೆಂದೇ…


ಕರೆಯಬಹುದೇ ಪಿತೃಪ್ರಭುತ್ವವೆಂದು…?

ಕರೆಯಬಹುದೇ ಪಿತೃಪ್ರಭುತ್ವವೆಂದು…? ಜೂಪಕ ಸುಬದ್ರ ಭರತ ನಾಸ್ತಿಕ ಸಮಾಜ ಮತ್ತು ವೈಜ್ಞಾನಿಕ ವಿದ್ಯಾರ್ಥಿಗಳ ಒಕ್ಕೂಟವು ಇತ್ತೀಚೆಗೆ ಆಯೋಜಿಸಿದ್ದ ಅಂತರ್ಜಾಲ ಮಾತುಕತೆಯ ಎರಡನೇ ಆಯ್ದ ಭಾಗ ಇದು. ಹಿಂದಿನದನ್ನು ಇಲ್ಲಿ ಓದಿ. ಸವರ್ಣ ಮಹಿಳೆಯರು ತಮ್ಮ ಮಕ್ಕಳ ಮಲವನ್ನು   ತಮ್ಮ ಮನೆಗಳಲ್ಲಿ ಸ್ವಚ್ಛ ಮಾಡುತ್ತೇವೆ  ಎಂದು ಹೇಳುತ್ತಾರೆ. ಹಾಗಾದರೆ ಎಲ್ಲಾ…


ತಮ್ಮ ವಿದ್ಯಾರ್ಥಿಯ ಪ್ರಬಂಧವನ್ನೇ ಕೃತಿಚೌರ್ಯ ಮಾಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್

ತಮ್ಮ ವಿದ್ಯಾರ್ಥಿಯ ಪ್ರಬಂಧವನ್ನೇ ಕೃತಿಚೌರ್ಯ ಮಾಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ -ಉತ್ಪಾಲ್ ಐಚ್ ( Utpal Aich) ಕನ್ನಡಕ್ಕೆ: ಮಂಜುನಾಥ ನರಗುಂದ ಜನವರಿ 1929 ರಲ್ಲಿ, ಮೀರತ್ ಕಾಲೇಜಿನಲ್ಲಿ ತತ್ವಶಾಸ್ತ್ರದ ಯುವ ಉಪನ್ಯಾಸಕರಾಗಿದ್ದ ಜಾದುನಾಥ್ ಸಿನ್ಹಾ ಶೈಕ್ಷಣಿಕವಾಗಿ ಉತ್ತಮ ಹೆಸರನ್ನು ಗಳಿಸಿದ್ದರು.  1922 ರ ಅಪೇಕ್ಷಿತ ಪ್ರೇಮ್‌ಚಂದ್ ರಾಯ್‌ಚಂದ್ ವಿದ್ಯಾರ್ಥಿವೇತನಕ್ಕಾಗಿ…


ಕನ್ನಡ ಸಾಹಿತ್ಯ ಪರಿಷತ್ ಕರ್ನಾಟಕದಲ್ಲಿ ಜಾತಿ ತಾರತಮ್ಯತೆ

*ನಾನೇಕೆ ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುತ್ತಿದ್ದೇನೆಂದರೇ….* ಆತ್ಮೀಯರೇ, ಇತ್ತೀಚೆಗೆ ನಾನು ಹಾಸನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುತ್ತಿರುವ ಬಗ್ಗೆ ಒಂದು ವಿಚಾರದಲ್ಲಿ ಪ್ರಸ್ತಾಪಿಸಿದ್ದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕೃತಗೊಳಿಸಿಕೊಳ್ಳಬೇಕೆಂಬ ಇರಾದೆ, ಜೊತೆಗೆ ನಾನೇಕೆ ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಿಲ್ಲುತ್ತೇನೆಂದು ಹೇಳುತ್ತಾ ನನ್ನ ಸ್ವ ಪರಿಚಯ ಮಾಡಿಕೊಳ್ಳುವ ಪ್ರಯತ್ನ…