January 2021

ಅಂಬೇಡ್ಕರ್ : ಕನ್ನಡ ಮಹಾಭಾರತಗಳ ವನವಾಸಿಗಳು

ಅಂಬೇಡ್ಕರ್ : ಕನ್ನಡ ಮಹಾಭಾರತಗಳ ವನವಾಸಿಗಳು -ಡಾ. ರವಿ ಎಂ. ಸಿದ್ಲಿಪುರ ಡಾ. ಬಿ.ಆರ್. ಅಂಬೇಡ್ಕರರು ಪ್ರಾಚೀನ ಭಾರತದ ಇತಿಹಾಸ ಕುರಿತು ಅನೇಕ ಆಯಾಮಗಳಲ್ಲಿ ವ್ಯಾಪಕವಾಗಿ ಚರ್ಚಿಸಿದ್ದಾರೆ. ಪ್ರಾಚೀನ ಭಾರತವು ಹೊಂದಿರುವ ವಿಪುಲವಾದ ಇತಿಹಾಸವನ್ನು; ಅದು ವಿರೂಪಗೊಂಡಿರುವುದನ್ನು ವಿಶ್ಲೇಷಿಸಿದ್ದಾರೆ. ಬೌದ್ಧಧರ್ಮ ಉದಯವಾದ ತರುವಾಯದಲ್ಲಿ, ಇತಿಹಾಸವನ್ನು ವಿರೂಪಗೊಳಿಸುವ ಕಾರ್ಯ ಹೆಚ್ಚಾಗಿ…


ಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಎಸ್ ಎಲ್ ಭೈರಪ್ಪ

ಹಿಂದೂ ಸಾಮ್ರಾಜ್ಯಶಾಹಿಯ ವಕ್ತಾರ ಎಸ್ ಎಲ್ ಭೈರಪ್ಪ ಡಾ.ಬಿ.ಪಿ. ಮಹೇಶಚಂದ್ರ ಗುರು ಜಗತ್ತಿನಲ್ಲಿ ಧಾರ್ಮಿಕ ಬಹುತ್ವ ಅತ್ಯಂತ ಒಪ್ಪಿತ ಜೀವನ ಮೌಲ್ಯವಾಗಿದೆ. ಜಗತ್ತಿನ ಎಲ್ಲ ಧರ್ಮಗಳು ಭಾರತ ದೇಶದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ. ಯಾವುದೇ ಒಂದು ಧರ್ಮ ಇತರ ಧರ್ಮಗಳಿಗಿಂತ ಯಾವುದೇ ಕಾರಣಕ್ಕೂ ಶ್ರೇಷ್ಟವಲ್ಲ. ಸರ್ವಧರ್ಮಗಳ ನಡುವಣ ಸಮನ್ವಯತೆ ಆಧುನಿಕ…