June 2023

ಯು.ಆರ್‌. ಅನಂತಮೂರ್ತಿಯವರ ‘ಕ್ರಾಂತಿಕಾರತ್ವ’

ಯು.ಆರ್‌. ಅನಂತಮೂರ್ತಿಯವರ ‘ಕ್ರಾಂತಿಕಾರತ್ವ’ ವಿ ಎಲ್ ನರಸಿಂಹಮೂರ್ತಿ ತಾವು ಬಾಯಲ್ಲಿ ಹೇಳುವುದಕ್ಕೂ ಬದುಕುವುದಕ್ಕು ಅಜಗಜಾಂತರ ವ್ಯತ್ಯಾಸ ಇದ್ದರೂ ತೋರಿಕೆಯ ‘ಕ್ರಾಂತಿಕಾರತ್ವ’ ಹೇಗೆ ಹಲಬಗೆಯ ಅನುಕೂಲಗಳನ್ನು ಕೊಡುತ್ತದೆ ಎನ್ನುವುದಕ್ಕೆ ಉದಾಹರಣೆಯಾಗಿ ಕನ್ನಡದ Star ಲೇಖಕರಲ್ಲೊಬ್ಬರಾದ ಯು.ಆರ್‌. ಅನಂತಮೂರ್ತಿಯವರನ್ನು ಗಮನಿಸಿಬಹುದು. ಅನಂತಮೂರ್ತಿ ನವ್ಯ ಸಾಹಿತ್ಯದ ಸಂದರ್ಭದಲ್ಲಿ ತಮ್ಮ ಸಣ್ಣಕತೆಗಳು ಮತ್ತು ‘ಸಂಸ್ಕಾರ’…


ಕನ್ನಂಬಾಡಿ ಕಟ್ಟೆಯಲ್ಲಿ ನಾಲ್ವಡಿಯವರ ಪಾತ್ರ

ಕನ್ನಂಬಾಡಿ ಕಟ್ಟೆಯಲ್ಲಿ ನಾಲ್ವಡಿಯವರ ಪಾತ್ರ -ಹಾರೋಹಳ್ಳಿ ರವೀಂದ್ರ ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಓಡೆಯರ್ ಕಾಲದಲ್ಲಿ ನೀರಾವರಿಗೆ ಅತಿ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ಅನೇಕ ಕೆರೆ, ಕಟ್ಟೆ ಕಾಲುವೆಗಳನ್ನು ಹೊಸದಾಗಿ ಮಾಡಲಾಯಿತು, ಹಲವನ್ನು ದುರಸ್ಥಿಗೊಳಿಸಲಾಯಿತು. ಪ್ರತಿವರ್ಷ ಒಂದು ಸಾವಿರ ಕೆರೆಗಳನ್ನು ದುರಸ್ಥಿ ಮಾಡುವ ಗುರಿಯನ್ನು ಅಂದು ನಾಲ್ವಡಿ ಹಾಕಿಕೊಂಡಿದ್ದರು….