October 2023

ಪ್ಯಾಲೆಸ್ಟೈನ್ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಮುಖ್ಯಮಂತ್ರಿಗೊಂದು ಪತ್ರ

  ಗೆ,   ಮಾನ್ಯ ಸಿದ್ದರಾಮಯ್ಯನವರು  ಮುಖ್ಯಮಂತ್ರಿಗಳು  ಕರ್ನಾಟಕ    ದಿನಾಂಕ : 27 ಅಕ್ಟೊಬರ್ , 2023 ವಿಷಯ : ಕರ್ನಾಟಕದ  ಜನರ ವಾಕ್ ಸ್ವಾತಂತ್ರ್ಯ ಹಾಗು ಶಾಂತಿಯುತವಾಗಿ  ಸಭೆ ಸೇರುವ ಹಕ್ಕನ್ನು ರಕ್ಷಿಸುವ ಬಗ್ಗೆ.   ಮಾನ್ಯರೇ , ಪ್ಯಾಲೆಸ್ಟೈನ್ ನಲ್ಲಿ ನಡೆಯುತ್ತಿರುವ ನರಮೇಧ ವಿರೋಧಿಸಿ,…


ಟೆಕ್ನಾಲಜಿ ಮತ್ತು ಕನ್ನಡದ ಬ್ರಾಹ್ಮಣಿಕೆ: ಭಾಗ – 2

ಟೆಕ್ನಾಲಜಿ ಮತ್ತು ಕನ್ನಡದ ಬ್ರಾಹ್ಮಣಿಕೆ: ಭಾಗ – 2 ವಿ. ಎಲ್. ನರಸಿಂಹಮೂರ್ತಿ ಜಯಂತ್ ಕಾಯ್ಕಿಣಿಯವರ ಗುರುಗಳಾದ ಯು.ಆರ್. ಅನಂತಮೂರ್ತಿಯವರು ತಮ್ಮ ಆತ್ಮಕತೆ ‘ಸುರಗಿ’ಯಲ್ಲಿ ತಮ್ಮ ಸೃಜನಶೀಲ ಬದುಕಿನ ಉಬ್ಬು ತಗ್ಗುಗಳ ಬಗ್ಗೆ ವಿವರವಾಗಿ ಬರೆದುಕೊಂಡಿದ್ದಾರೆ. ಅನಂತಮೂರ್ತಿಯವರೆ ಹೇಳಿಕೊಂಡಿರುವ ಪ್ರಕಾರ ಅವರು ತಮ್ಮ ‘ಭಾರತೀಪುರ’ ಕಾದಂಬರಿಯನ್ನು ಬರೆದಿದ್ದು ಹೋಮಿಬಾಬಾ ಫೇಲೋಶಿಪ್ ಸಿಕ್ಕಿದ್ದಕ್ಕೆ….


ಟೆಕ್ನಾಲಜಿ ಮತ್ತು ಕನ್ನಡದ ಬ್ರಾಹ್ಮಣಿಕೆ: ಭಾಗ – ೧

ಟೆಕ್ನಾಲಜಿ ಮತ್ತು ಕನ್ನಡದ ಬ್ರಾಹ್ಮಣಿಕೆ: ಭಾಗ – ೧ ವಿ. ಎಲ್. ನರಸಿಂಹಮೂರ್ತಿ   ಟೆಕ್ನಾಲಜಿ ಅನ್ನೊದು ನಮ್ಮ‌ ದೇಶದಲ್ಲಿ‌ ಮಹಾ ಬ್ರೆಹ್ಮಿನಿಕಲ್. ನಮ್ಮ ದೇಶಕ್ಕೆ ಬಂದ ಎಲ್ಲ‌ ಟೆಕ್ನಾಲಜಿಯೂ ಬ್ರಾಹ್ಮಣರ ಕೈಗೆ ಸಿಕ್ಕಿ ಅವರ ಕೈಯಲ್ಲೆ‌ ಇವತ್ರಿಗೂ ಇದೆ. ಏನೋ ಈ ಸೋಷಿಯಲ್ ಮೀಡಿಯಾ ಬಂದ ಮೇಲೆ‌…


ಪ್ರೊ. ಕೆ.ಎಸ್.ಭಗವಾನ್:  ಕಿರು ಪರಿಚಯ

ಲೇಖಕ ಮತ್ತು ವಿಮರ್ಶಕ ಪ್ರೊ. ಕೆ.ಎಸ್.ಭಗವಾನ್ ಅವರ ಕಿರು ಪರಿಚಯ ಲೇಖಕ ಮತ್ತು ವಿಮರ್ಶಕ ಪ್ರೊ. ಕೆ.ಎಸ್.ಭಗವಾನ್ ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ  ಜುಲೈ 14, 1945 ರಂದು ಜನಿಸಿದರು.  ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ವಿಷಯದಲ್ಲಿ ಎಂ.ಎ. ಪದವಿಯನ್ನು ಅಮೇರಿಕಾದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್. ಪದವಿಯನ್ನೂ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ…


ಗಾಜಾದಿಂದ ಬಂದ ಪತ್ರ: ಘಾಸ್ಸನ್ ಕನಾಫನಿ

ಗಾಜಾದಿಂದ ಬಂದ  ಪತ್ರ ಘಾಸ್ಸನ್   ಕನಾಫನಿ ಕನ್ನಡ ಅನುವಾದ: ಶ್ರೀಧರ ಅಘಲಯ   ಪ್ರೀತಿಯ  ಮುಸ್ತಾಫ, ನನಗೆ ನಿನ್ನ ಪತ್ರ ತಲುಪಿ ಸ್ಯಾಕ್ರಮೆಂಟೊನಲ್ಲಿ ನಿನ್ನೊಡನೆ ಉಳಿದುಕೊಳ್ಳಲು ಏನೆಲ್ಲಾ ಅವಶ್ಯಕತೆ ಇದೆಯೋ ಅದನ್ನು ನೀನು ಮಾಡಿರುವುದು ತಿಳಿದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ನನಗೆ ಸೀಟನ್ನು ಕಾದಿರಿಸಲಾಗಿದೆ ಎನ್ನುವ …