March 2024

ಪ್ರಗತಿಪರ ಲಿಬರಲ್ ಗಳ ಸಮಸ್ಯೆ

ಪ್ರಗತಿಪರ ಲಿಬರಲ್ ಗಳ ಸಮಸ್ಯೆ ವಿ. ಎಲ್. ನರಸಿಂಹಮೂರ್ತಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ಎದ್ದಾಗ ಜಾತಿ ಪ್ರಾತಿನಿಧ್ಯ ಮತ್ತು ಜಾತಿ ಸೂಕ್ಷ್ಮತೆಯ ಪ್ರಶ್ನೆಗಳನ್ನು ದಲಿತ ಸಮುದಾಯದಿಂದ ಬಂದವರು ಎತ್ತುವುದು ಸಹಜ. ಏಕೆಂದರೆ ರಾಜಕೀಯ ಅಧಿಕಾರವಾಗಲಿ, ಸಾಮಾಜಿಕ ಸ್ಥಾನಮಾನವಾಗಲೀ ಸಾಂಸ್ಕೃತಿಕ ಮಹತ್ವವಾಗಲಿ ದಲಿತರಿಗೆ ನ್ಯಾಯಯುತವಾಗಿ ಸಿಗದೇ ಜಾತಿಯ ಕಾರಣಕ್ಕೆ….


ಜಾಲ್ಗಿರಿ: ಕುಲತೊಂಭತ್ತು ಜಾತಿಗಳ ಕಥನ

ಜಾಲ್ಗಿರಿ: ಕುಲತೊಂಭತ್ತು ಜಾತಿಗಳ ಕಥನ ಡಾ.ರವಿಕುಮಾರ್ ನೀಹ ಕಳೆದ ತೊಂಭತ್ತರ ದಶಕದ ಕೊನೆಯ ಕಾಲ. ನಾನು ಎಂಎ ಓದುತ್ತಿದ್ದಾಗ ಮೊದಲಬಾರಿಗೆ ‘ತುಂಬಾಡಿ ರಾಮಯ್ಯ’ ಅವರ ಹೆಸರು ಕೇಳಿದ್ದೆ. ಮೇಷ್ಟ್ರು ಎಸ್ ಜಿ ಸಿದ್ದರಾಮಯ್ಯ ಮತ್ತು ಡಾ.ರಾಜಪ್ಪ ದಳವಾಯಿ ಯವರು ಪಾಠ ಮಾಡುತ್ತಿದ್ದಾಗ ಆಗತಾನೇ ಬಿಡುಗಡೆಯಾಗಿದ್ದ ‘ಮಣೆಗಾರ’ ಆತ್ಮಕತೆಯ ಬಗೆಗೆ…


ತೊಗಲ ಮಂಟಪ: ಮೊದಲ ಮಾತು

ತೊಗಲ ಮಂಟಪ: ಮೊದಲ ಮಾತು ಬಂಜಗೆರೆ ಜಯಪ್ರಕಾಶ ಕೆ ಬಿ ಸಿದ್ದಯ್ಯನವರು ಈಗ ನಮ್ಮೊಂದಿಗೆ ಇಲ್ಲ. ದೈಹಿಕವಾಗಿ ಅವರು ನಮ್ಮನ್ನಗಲಿದ್ದಾರೆ. ಆದರೆ ಕವಿ ಕೆ ಬಿ ಸಿದ್ಧಯ್ಯ ನಮ್ಮೊಂದಿಗೇ ಇದ್ದಾರೆ. ಕನ್ನಡ ಕಾವ್ಯ ಚರಿತ್ರೆಯ ಬೆಳವಣಿಗೆಯ ಒಂದು ಮೈಲಿಗಲ್ಲಿನಂತೆ ಅವರು ಕಾವ್ಯಾಸಕ್ತ ತಲೆಮಾರುಗಳೊಂದಿಗೆ ಉಳಿದುಕೊಂಡಿರುತ್ತಾರೆ. ಅವರ ಅಪ್ರಕಟಿತ ನೀಳ್ಗವಿತೆ…