dalit bahujan

ಟಿಪ್ಪು ಮೇಲಿನ ಆರೋಪ ಮತ್ತು ರಾಜಕೀಯ ಅಜೆಂಡಾ

  ಹಾರೋಹಳ್ಳಿ ರವೀಂದ್ರ (Harohalli Ravindra) ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ ಪ್ರಾರಂಭಗೊಂಡ ದಿನದಿಂದ ಇಲ್ಲಿಯ ತನಕವೂ ಆ ಸಮುದಾಯದ ಮೇಲೆ ಒಂದಿಲ್ಲೊಂದು ಆರೋಪ ಕೇಳಿ ಬರುತ್ತಲೇ ಇದೆ. ಮಹಮ್ಮದ್ ಘಸ್ನಿಯ ದಂಡಯಾತ್ರೆಯ ನಂತರ ದೆಹಲಿಯಲ್ಲಿ ಸುಲ್ತಾನರ ಆಳ್ವಿಕೆ ಪ್ರಾರಂಭವಾಯಿತು. ಅನಂತರ ಬಾಬಾರ್ ಲಗ್ಗೆ ಇಟ್ಟು ಮೊಘಲರ ಆಳ್ವಿಕೆ…


ದಲಿತ ಕೆಳಜಾತಿಗಳ ಹೊಸ ತಲೆಮಾರಿನ ನಡೆಗಳು

  Dr ಅರುಣ್ಜೋಳದಕೂಡ್ಲಿಗಿ (Arun Joladkudligi) ಕನ್ನಡ ವರ್ಡನೆಟ್ ಯೋಜನೆಯ ಭಾಗವಾಗಿ 2010 ರಲ್ಲಿ ಸೆಮಿನಾರೊಂದಕ್ಕೆ ಮುಂಬೈ ಐಐಟಿ ಕ್ಯಾಂಪಸ್ಸಿಗೆ ಹೋಗಿದ್ದೆ. ಕ್ಯಾಂಪಸ್ಸಿನ ಹೈಟೆಕ್ ವಾತಾವರಣ, ಐಐಟಿಯ ವಿದ್ಯಾರ್ಥಿಗಳ ಸಿರಿವಂತಿಕೆ, ಹಗಲನ್ನು ನಾಚಿಸುವಂತಹ ರಾತ್ರಿಯ ಜಗಮಗಿಸುವ ಬೆಳಕು ನನ್ನಂಥವರನ್ನು ಬೆರಗುಗೊಳಿಸಿದ್ದವು. ಉತ್ತರ ಕರ್ನಾಟಕದ ಕೆಳಸಮುದಾಯದ ಮಕ್ಕಳು ಇಂಥಹ ಕಡೆ…