education

ಭಾರತದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ

  ಸವಿತಾ ಹೊಸಮನಿ (Savita Hosamani)   ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಅಸ್ಪೃಶ್ಯರಷ್ಟೇ ಶೋಷಣೆಗೆ ಒಳಗಾದ ಇನ್ನೊಂದು ವರ್ಗವೆಂದರೆ ಮಹಿಳೆಯರು. ಮನುಸಂವಿಧಾನದ ಪ್ರಕಾರ ಮಹಿಳೆ ವಿದ್ಯೆ ಕಲಿಯಲು ಅರ್ಹಳಲ್ಲ. ಮಹಿಳೆಯರ ಸ್ವಾತಂತ್ರ್ಯ ಹರಣದ ಪ್ರಮುಖ ಭಾಗ ವಿದ್ಯೆಯೇ ಆಗಿತ್ತೆನ್ನಬಹುದು. ಯಾಕೆಂದರೆ ಮಹಿಳೆ ಯಾವತ್ತಿಗೂ ಅಡಿಯಾಳಾಗಿಯೇ ಇರಬೇಕೆಂಬುದು ಮನುವಿನ ಮಸಲತ್ತಾಗಿತ್ತು. ಬಾಲ್ಯದಲ್ಲಿ ತಂದೆಯ,…


ನಾರಾಯಣ ಗುರು ಆಂದೋಲನ: ಇತಿಹಾಸ ಮತ್ತು ಇಂದಿನ ಪ್ರಸ್ತುತತೆ

  ದಿನೇಶ್ ಅಮೀನ್ ಮಟ್ಟು (Dinesh Aminmattu) 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಿಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿತ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು….