Harohalli Ravindra

ಟಿಪ್ಪು ಮೇಲಿನ ಆರೋಪ ಮತ್ತು ರಾಜಕೀಯ ಅಜೆಂಡಾ

  ಹಾರೋಹಳ್ಳಿ ರವೀಂದ್ರ (Harohalli Ravindra) ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ ಪ್ರಾರಂಭಗೊಂಡ ದಿನದಿಂದ ಇಲ್ಲಿಯ ತನಕವೂ ಆ ಸಮುದಾಯದ ಮೇಲೆ ಒಂದಿಲ್ಲೊಂದು ಆರೋಪ ಕೇಳಿ ಬರುತ್ತಲೇ ಇದೆ. ಮಹಮ್ಮದ್ ಘಸ್ನಿಯ ದಂಡಯಾತ್ರೆಯ ನಂತರ ದೆಹಲಿಯಲ್ಲಿ ಸುಲ್ತಾನರ ಆಳ್ವಿಕೆ ಪ್ರಾರಂಭವಾಯಿತು. ಅನಂತರ ಬಾಬಾರ್ ಲಗ್ಗೆ ಇಟ್ಟು ಮೊಘಲರ ಆಳ್ವಿಕೆ…


ಎಬಿವಿಪಿ ಭಯೋತ್ಪಾದನೆ: ಪ್ರಸ್ತಾವನೆ

  ಹಾರೋಹಳ್ಳಿರವೀಂದ್ರ (Harohalli Ravindra) ಉಗ್ರ ಹಿಂದುತ್ವವಾದಿ ವಿ.ಡಿ. ಸಾವರ್ಕರ್ “ಯಾರಿಗೆ ಭಾರತ ದೇಶ ಪಿತೃಭೂಮಿಯಷ್ಟೇ ಅಲ್ಲ, ಪುಣ್ಯ ಭೂಮಿಯು ಆಗಿದಿಯೊ ಆತನೇ ಹಿಂದೂ” ಎಂದು ಹೇಳುತ್ತಾರೆ. ಪ್ರಮುಖವಾಗಿ ಮುಸ್ಲಿಮರನ್ನು, ಕ್ರೈಸ್ತರನ್ನು, ಪಾರಸಿ ಹಾಗೂ ಯಹೂದ್ಯರನ್ನು ಹೊರಗಿಡುವುದು ಮತ್ತು ಬೌದ್ಧ, ಜೈನ, ಸಿಖ್ಖರನ್ನು ಒಳತೆಗೆದುಕೊಳ್ಳುವ ಉದ್ದೇಶಗಳು ಇದ್ದವು ಎಂದು…


ಕನ್ನಂಬಾಡಿ: ಟಿಪ್ಪು ಕಂಡ ಕನಸಿನ ಕೂಸು ಹೆತ್ತು ಕೊಟ್ಟ ನಾಲ್ವಡಿ

  ಹಾರೋಹಳ್ಳಿ ರವೀಂದ್ರ (Harohalli Ravindra) ಮೈಸೂರು ಸಂಸ್ಥಾನದಲ್ಲಿ ನಾಲ್ವಡಿ ಕೃಷ್ಣರಾಜ ಓಡೆಯರ್ ಕಾಲದಲ್ಲಿ ನೀರಾವರಿಗೆ ಅತಿ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ಅನೇಕ ಕೆರೆ, ಕಟ್ಟೆ ಕಾಲುವೆಗಳನ್ನು ಹೊಸದಾಗಿ ಮಾಡಲಾಯಿತು, ಹಲವನ್ನು ದುರಸ್ಥಿಗೊಳಿಸಲಾಯಿತು. ಪ್ರತಿವರ್ಷ ಒಂದು ಸಾವಿರ ಕೆರೆಗಳನ್ನು ದುರಸ್ಥಿ ಮಾಡುವ ಗುರಿಯನ್ನು ಅಂದು ನಾಲ್ವಡಿ ಹಾಕಿಕೊಂಡಿದ್ದರು. ಖರ್ಚಿನಲ್ಲಿ…