Karnataka

ಆಶ್ರಯಾನ್ವೇಷಣೆ: ಒಂದು ಮುಂದೂಡಲ್ಪಟ್ಟ ಕನಸು

    ಸುಮಾ ಪ್ರಿಯದರ್ಶಿನಿ ಬಿ ಕೆ ದಲಿತರು ಹಾಗು ಅಸಮಾನತೆ ಎನ್ನುವುದು ತಲತಲಾಂತರಗಳಿಂದ ನಡೆದುಕೊಂಡೇ ಬಂದಿದೆ. ಇಂದಿನ ಡಿಜಿಟಲ್ ಯುಗದಲ್ಲೂ ಅಸ್ಪೃಶ್ಯತೆಯಿನ್ನೂ ಹಾಗೆ ಉಳಿದುಕೊಂಡಿದೆ ಮತ್ತು ನಾನಾ ರೀತಿಗಳಲ್ಲಿ ಕಾಣಸಿಗುತ್ತದೆ. ಸಮಾಜದ ಎಲ್ಲಾ ವರ್ಗ, ವಿಷಯ ಮತ್ತು ವಸ್ತುಗಳು ಒಂದೆಡೆಯಾದರೆ ದಲಿತರಿಗೆ ಈ ಯಾವುದರಲ್ಲೂ ಸ್ಥಾನ ಮಾನಗಳಿಲ್ಲ…


ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದ ಮೈಸೂರು ಸಂಸ್ಥಾನಕ್ಕೆ ಅಂಬೇಡ್ಕರ್ ಅವರ ಪ್ರವೇಶವಾಗದ ಕುರಿತು ಕಾಡುವ ಪ್ರಶ್ನೆಗಳು

   ಡಾ.ಎನ್. ಚಿನ್ನಸ್ವಾಮಿ ಸೋಸಲೆ (Chinnaswamy Sosale) ಮೈಸೂರು ಸಂಸ್ಥಾನದ ಇಂದಿನ ಕರ್ನಾಟಕ ಭಾಗಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಸಿದ್ಧಾಂತಗಳು ಪ್ರವೇಶವಾಗುವುದು 1970ರಿಂದೀಚೆಗೆ. ಏಕೆಂದರೆ ಸಂಸ್ಥಾನದಲ್ಲಿ ಶಿಕ್ಷಣ ಪಡೆದ ಮೊದಲ ತಲೆಮಾರಿನ ದಲಿತ ಶಿಕ್ಷಣವಂತರು ಹಾಗೂ ಸಾಹಿತಿಗಳು ಅಂಬೇಡ್ಕರ್ ಅವರ ಜಾಗದಲ್ಲಿ ಗಾಂಧಿಯನ್ನು ಕಾಣುತ್ತಾರೆ. ಅಥವಾ ಗಾಂಧಿ…


ಎಬಿವಿಪಿ ಭಯೋತ್ಪಾದನೆ: ಪ್ರಸ್ತಾವನೆ

  ಹಾರೋಹಳ್ಳಿರವೀಂದ್ರ (Harohalli Ravindra) ಉಗ್ರ ಹಿಂದುತ್ವವಾದಿ ವಿ.ಡಿ. ಸಾವರ್ಕರ್ “ಯಾರಿಗೆ ಭಾರತ ದೇಶ ಪಿತೃಭೂಮಿಯಷ್ಟೇ ಅಲ್ಲ, ಪುಣ್ಯ ಭೂಮಿಯು ಆಗಿದಿಯೊ ಆತನೇ ಹಿಂದೂ” ಎಂದು ಹೇಳುತ್ತಾರೆ. ಪ್ರಮುಖವಾಗಿ ಮುಸ್ಲಿಮರನ್ನು, ಕ್ರೈಸ್ತರನ್ನು, ಪಾರಸಿ ಹಾಗೂ ಯಹೂದ್ಯರನ್ನು ಹೊರಗಿಡುವುದು ಮತ್ತು ಬೌದ್ಧ, ಜೈನ, ಸಿಖ್ಖರನ್ನು ಒಳತೆಗೆದುಕೊಳ್ಳುವ ಉದ್ದೇಶಗಳು ಇದ್ದವು ಎಂದು…


ನಾರಾಯಣ ಗುರು ಆಂದೋಲನ: ಇತಿಹಾಸ ಮತ್ತು ಇಂದಿನ ಪ್ರಸ್ತುತತೆ

  ದಿನೇಶ್ ಅಮೀನ್ ಮಟ್ಟು (Dinesh Aminmattu) 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಿಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿತ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು….


ದಲಿತ ಕೆಳಜಾತಿಗಳ ಹೊಸ ತಲೆಮಾರಿನ ನಡೆಗಳು

  Dr ಅರುಣ್ಜೋಳದಕೂಡ್ಲಿಗಿ (Arun Joladkudligi) ಕನ್ನಡ ವರ್ಡನೆಟ್ ಯೋಜನೆಯ ಭಾಗವಾಗಿ 2010 ರಲ್ಲಿ ಸೆಮಿನಾರೊಂದಕ್ಕೆ ಮುಂಬೈ ಐಐಟಿ ಕ್ಯಾಂಪಸ್ಸಿಗೆ ಹೋಗಿದ್ದೆ. ಕ್ಯಾಂಪಸ್ಸಿನ ಹೈಟೆಕ್ ವಾತಾವರಣ, ಐಐಟಿಯ ವಿದ್ಯಾರ್ಥಿಗಳ ಸಿರಿವಂತಿಕೆ, ಹಗಲನ್ನು ನಾಚಿಸುವಂತಹ ರಾತ್ರಿಯ ಜಗಮಗಿಸುವ ಬೆಳಕು ನನ್ನಂಥವರನ್ನು ಬೆರಗುಗೊಳಿಸಿದ್ದವು. ಉತ್ತರ ಕರ್ನಾಟಕದ ಕೆಳಸಮುದಾಯದ ಮಕ್ಕಳು ಇಂಥಹ ಕಡೆ…


ದೇವರಾಜ ಅರಸು ಸಮಾಜ ಪರಿವರ್ತಕ ಮುಖ್ಯಮಂತ್ರಿ

  ಶಂಕರ್ ಎನ್ ಎಸ್ ದೇವರಾಜ ಅರಸು ಮೊದಲ ಬಾರಿಗೆ 1972 ರಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದರು. 77ರವರೆಗೆ ಪೂರ್ಣಾವಧಿ ಆಡಳಿತ ನಡೆಸಿದರು. ನಂತರ ಮತ್ತೆ 78ರಲ್ಲಿ ಎರಡನೇ ಬಾರಿ ಅದೇ ಹುದ್ದೆಗೇರಿದರು. 1980ರಲ್ಲಿ ಪ್ರಧಾನಿ ಇಂದಿರಾಗಾಂಧಿಯವರೊಂದಿಗೆ ವಿರಸ ತಲೆದೋರಿದ ಕಾರಣ ಅವರು ಪದವಿಯಿಂದ ಕೆಳಗಿಳಿಯಬೇಕಾಗಿ ಬಂತು. ಅಂತೂ…