protest

ಮೋದಿ ಸರ್ಕಾರದಲ್ಲಿ ಬದುಕನ್ನು ಕಳೆದುಕೊಂಡ ಶೋಷಿತರು

  Prof Mahesh Chandra Guru ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಶ್ರೀ ನರೇಂದ್ರಮೋದಿ ನೇತೃತ್ವದ ಎನ್ಡಿಎ ಸರ್ಕಾರ ಭಾರತದ ಶೋಷಿತರ ಪಾಲಿಗೆ ನರಕದ ಕೂಪವಾಗಿದೆ. 2014ರಲ್ಲಿ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಇರುವ ಬಹುಜನ ಭಾರತೀಯರು ಯುಪಿಎ ಸರ್ಕಾರದ ನಿಷ್ಕ್ರಿಯತೆಯಿಂದ…


ತಳಸ್ತರ ವೇದಿಕೆಯಿಂದ ಪುದುಚೇರಿಯ ಲೆ.ಗವರ್ನರ್ ಕಿರಣ್ ಬೇಡಿ ಕ್ಷಮಾಪಣೆ ಮತ್ತು ಅಮಾನತು ಬೇಡಿಕೆ

  ತಳಸ್ತರ ವೇದಿಕೆ, ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾ ದಿನಾಂಕ: 09-08-2016 ಬೆಂಗಳೂರು ಪತ್ರಿಕಾ ಹೇಳಿಕೆ ಮಾನ್ಯರೇ, ಮಾಜಿ ಐಪಿಎಸ್ ಅಧಿಕಾರಿಯೂ, ರಾಜಕೀಯ ಪಕ್ಷವೊಂದರ ಸಕ್ರಿಯಕಾರ್ಯಕರ್ತರೂ, ಪಾಂಡಿಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ಬೇಡಿಯವರು ಆಗಸ್ಟ್ 2ನೇ ತಾರೀಕಿನಂದು ಡಿನೋಟಿಫೈಡ್ ಬುಡಕಟ್ಟುಗಳನ್ನು(ವಿಮುಕ್ತ ಜಾತಿಗಳು) ಅಪಮಾನಿಸಿ ನಿಂದಿಸುವ ಒಂದು ಟ್ವೀಟ್ ಮಾಡಿದ್ದಾರೆ.ಅದರಲ್ಲಿ…